ಮತ್ತೆ ಕಿರುತೆರೆಯತ್ತ ಮುಖ ಮಾಡಿದ ಚಿನ್ನು ಆಲಿಯಾಸ್ ಕವಿತಾ ಗೌಡ

Webdunia
ಶನಿವಾರ, 28 ಅಕ್ಟೋಬರ್ 2017 (08:11 IST)
ಬೆಂಗಳೂರು: ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಲಕ್ಷ್ಮಿ ಬಾರಮ್ಮ ಧಾರವಾಹಿಯಿಂದ ಹೊರ ಬಂದು ತೆಲುಗು ಧಾರವಾಹಿ, ಕನ್ನಡ ಸಿನಿಮಾ ಎಂದು ಓಡಾಡಿಕೊಂಡಿದ್ದ ಚಿನ್ನು ಆಲಿಯಾಸ್ ಕವಿತಾ ಗೌಡ ಮತ್ತೆ ಕನ್ನಡ ಧಾರವಾಹಿಗೆ ಮರಳಿದ್ದಾರೆ.

 
ಆದರೆ ಈ ಬಾರಿ ಅವರು ತೆರೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಕಲರ್ಸ್ ವಾಹಿನಿಯಲ್ಲಲ್ಲ. ಫಾರ್ ಎ ಚೇಂಜ್ ಜೀ ಕನ್ನಡ ವಾಹಿನಿಯಲ್ಲಿ. ‘ವಿದ್ಯಾ ವಿನಾಯಕ’ ಎಂಬ ಹೊಸ ಧಾರವಾಹಿಯಲ್ಲಿ ಕವಿತಾ ಗೌಡ ನಾಯಕಿ ಪಾತ್ರ ನಿರ್ವಹಿಸಲಿದ್ದಾರೆ.

ಇದೇ ಸೋಮವಾರ ರಾತ್ರಿ 8 ಗಂಟೆಗೆ ವಿದ್ಯಾ ವಿನಾಯಕ ಧಾರವಾಹಿ ಪ್ರಸಾರವಾಗಲಿದೆ. ಯಶಸ್ವೀ ಉದ್ಯಮಿ, ಪಕ್ಕಾ ಪ್ರಾಕ್ಟಿಕಲ್ ಹುಡುಗ ವಿನಾಯಕ ಮತ್ತು ಜೀವನವನ್ನು ಸಿಂಪಲ್ ಎಂದು ತಿಳಿದುಕೊಂಡಿರುವ ವಿದ್ಯಾ ನಡುವಿನ ಪ್ರೀತಿಯ ಕತೆ ‘ವಿದ್ಯಾ ವಿನಾಯಕ’.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ಕನ್ನಡ ನಟ, ಕನ್ನಡ ನಟನಾಗಿಯೇ ಇರಲು ಇಷ್ಟಪಡುತ್ತೇನೆ: ಗೋಲ್ಡನ್ ಸ್ಟಾರ್ ಗಣೇಶ್ Video

ನೀವ್ಯಾಕೆ ಹಿಂದೂ ಹುಡುಗಿಯರನ್ನೇ ಮದುವೆ ಮಾಡಿಕೊಂಡ್ರಿ ಎಂಬ ಪ್ರಶ್ನೆಗೆ ಅಮೀರ್ ಖಾನ್ ಏನು ಹೇಳಿದ್ರು ನೋಡಿ

ಐ ಆಮ್ ಚೆನ್ನೈ ಬಾಯ್ ಎಂದ ಶಿವಣ್ಣ.. ಕಿಡಿಕಾರಿದ ನೆಟ್ಟಿಗರು, ಸಮರ್ಥಿಸಿದ ಕೆಲವರು Video

ಮಕ್ಕಳು, ಕುಟುಂಬದವರ ಸಮ್ಮುಖದಲ್ಲಿ ಮೂರನೇ ಮದುವೆಯಾದ ಅಮೀರ್ ಖಾನ್

ಪಡೆದುಕೊಂಡ ಮೇಲೆ.. ಊಹಾಪೋಹಗಳ ನಡುವೆ ಆ ನಟನಿಗೆ ಟಾಂಗ್ ಕೊಟ್ರಾ ವಿಜಯಲಕ್ಷ್ಮಿ ದರ್ಶನ್

ಮುಂದಿನ ಸುದ್ದಿ
Show comments