ಮತ್ತೆ ಕಿರುತೆರೆಯತ್ತ ಮುಖ ಮಾಡಿದ ಚಿನ್ನು ಆಲಿಯಾಸ್ ಕವಿತಾ ಗೌಡ

Webdunia
ಶನಿವಾರ, 28 ಅಕ್ಟೋಬರ್ 2017 (08:11 IST)
ಬೆಂಗಳೂರು: ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಲಕ್ಷ್ಮಿ ಬಾರಮ್ಮ ಧಾರವಾಹಿಯಿಂದ ಹೊರ ಬಂದು ತೆಲುಗು ಧಾರವಾಹಿ, ಕನ್ನಡ ಸಿನಿಮಾ ಎಂದು ಓಡಾಡಿಕೊಂಡಿದ್ದ ಚಿನ್ನು ಆಲಿಯಾಸ್ ಕವಿತಾ ಗೌಡ ಮತ್ತೆ ಕನ್ನಡ ಧಾರವಾಹಿಗೆ ಮರಳಿದ್ದಾರೆ.

 
ಆದರೆ ಈ ಬಾರಿ ಅವರು ತೆರೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಕಲರ್ಸ್ ವಾಹಿನಿಯಲ್ಲಲ್ಲ. ಫಾರ್ ಎ ಚೇಂಜ್ ಜೀ ಕನ್ನಡ ವಾಹಿನಿಯಲ್ಲಿ. ‘ವಿದ್ಯಾ ವಿನಾಯಕ’ ಎಂಬ ಹೊಸ ಧಾರವಾಹಿಯಲ್ಲಿ ಕವಿತಾ ಗೌಡ ನಾಯಕಿ ಪಾತ್ರ ನಿರ್ವಹಿಸಲಿದ್ದಾರೆ.

ಇದೇ ಸೋಮವಾರ ರಾತ್ರಿ 8 ಗಂಟೆಗೆ ವಿದ್ಯಾ ವಿನಾಯಕ ಧಾರವಾಹಿ ಪ್ರಸಾರವಾಗಲಿದೆ. ಯಶಸ್ವೀ ಉದ್ಯಮಿ, ಪಕ್ಕಾ ಪ್ರಾಕ್ಟಿಕಲ್ ಹುಡುಗ ವಿನಾಯಕ ಮತ್ತು ಜೀವನವನ್ನು ಸಿಂಪಲ್ ಎಂದು ತಿಳಿದುಕೊಂಡಿರುವ ವಿದ್ಯಾ ನಡುವಿನ ಪ್ರೀತಿಯ ಕತೆ ‘ವಿದ್ಯಾ ವಿನಾಯಕ’.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಗೆ ಈಡಿಯಟ್ ಎಂದ ಅಶ್ವಿನಿ: ನಟ್ಟು ಬೋಲ್ಟ್ ಟೈಟ್ ಮಾಡಿ ಎಂದ ನೆಟ್ಟಿಗರು: video

ಕಾಮಿಡಿ ಕಿಲಾಡಿಗಳಿಂದಲೂ ಮಾಸ್ಟರ್ ಆನಂದ್ ಹೊರಬಂದ್ರಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಮುಂದಿನ ಸುದ್ದಿ
Show comments