Webdunia - Bharat's app for daily news and videos

Install App

ಇಂದಿನಿಂದ ಕೆಸಿಸಿ ಕ್ರಿಕೆಟ್ ಕದನ: ಕಿಚ್ಚ, ಶಿವಣ್ಣನ ಕ್ರಿಕೆಟ್ ಖದರ್

Webdunia
ಶುಕ್ರವಾರ, 24 ಫೆಬ್ರವರಿ 2023 (09:00 IST)
ಬೆಂಗಳೂರು: ಸಿನಿಮಾ, ಕ್ರಿಕೆಟ್ ಫ್ಯಾನ್ಸ್ ಗೆ ಇಂದು ಮತ್ತು ನಾಳೆ ಹಬ್ಬವಾಗಲಿದೆ. ಇಂದಿನಿಂದ ಕೆಸಿಸಿ ಕ್ರಿಕೆಟ್ ಟೂರ್ನಿ ಆರಂಭವಾಗುತ್ತಿದೆ.

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ 6 ತಂಡಗಳನ್ನೊಳಗೊಂಡ ಕೆಸಿಸಿ ಕಪ್ ನಡೆಯಲಿದೆ. ಕಿಚ್ಚ ಸುದೀಪ್, ಶಿವರಾಜ್ ಕುಮಾರ್, ಗಣೇಶ್, ಧ್ರುವ ಸರ್ಜಾ, ಡಾಲಿ ಧನಂಜಯ್, ಉಪೇಂದ್ರ ಅವರ ನಾಯಕತ್ವದ ತಂಡಗಳು ಕಣಕ್ಕಿಳಿಯಲಿವೆ.

ಮೊನ್ನೆಯಿಂದಲೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿಕೆಟ್ ಮಾರಾಟ ಶುರುವಾಗಿದೆ. ಇಂದು ಮತ್ತು ನಾಳೆ ಟೂರ್ನಿ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಗೆ ಉದ್ಘಾಟನೆ ನಡೆಯಲಿದೆ. 3 ಗಂಟೆಗೆ ಮೊದಲ ಪಂದ್ಯ ಆರಂಭವಾಗಲಿದೆ. ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಬರುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ತನ್ನ ಕಣ್ಣೆದುರೆ ಅಭಿಮಾನಿಗಳು ಮೇಲಿದ್ದ ಬಿದ್ದಾಗ ಯಶ್ ಹೇಗೆ ನಡೆದುಕೊಂಡ್ರು ನೋಡಿ, Video

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಮುಂದಿನ ಸುದ್ದಿ
Show comments