Webdunia - Bharat's app for daily news and videos

Install App

‘ರಾಷ್ಟ್ರೀಯ ಮಹಿಳಾ ಸಾಧಕಿ’ಯಾದ ವಿಷ್ಣುವರ್ಧನ್ ಪುತ್ರಿ ಕೀರ್ತಿ ಅನಿರುದ್ಧ್

Webdunia
ಗುರುವಾರ, 1 ಏಪ್ರಿಲ್ 2021 (09:22 IST)
ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಪುತ್ರಿ, ನಟ ಅನಿರುದ್ಧ್ ಪತ್ನಿ ಕೀರ್ತಿ ವರ್ಧನ್ ಅವರಿಗೆ ರಾಷ್ಟ್ರೀಯ ಮಹಿಳಾ ಸಾಧಕಿಯರ ಪ್ರಶಸ್ತಿ ಲಭಿಸಿದೆ.


ವಸ್ತ್ರ ವಿನ್ಯಾಸಕಿಯಾಗಿ ಕೀರ್ತಿ ವರ್ಧನ್ ಮಾಡಿದ ಸಾಧನೆಗೆ ಈ ಪ್ರಶಸ್ತಿ ನೀಡಲಾಗಿದೆ. ರಾಷ್ಟ್ರೀಯ ಪತ್ರಿಕಾ ಸಮಿತಿ (ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್  ಇಂಡಿಯಾ) ಈ ಪ್ರಶಸ್ತಿಯನ್ನು ನೀಡಿ ಕೀರ್ತಿ ವರ್ಧನ್ ಸಾಧನೆಯನ್ನು ಗೌರವಿಸಿದೆ.

ಸಾಹಸಸಿಂಹ ವಿಷ್ಣುವರ್ಧನ್ ಅವರಿಂದ ಹಿಡಿದು ಈಗ ಪತಿ ಅನಿರುದ್ಧ್ ಅವರಿಗೂ ಕೀರ್ತಿ ವರ್ಧನ್ ವಸ್ತ್ರಾಲಂಕಾರ ಮಾಡುತ್ತಲೇ ಬಂದಿದ್ದಾರೆ. ‘ನಾನು ಸುಂದರವಾಗಿ ತೆರೆಯ ಮೇಲೆ ಕಾಣಿಸಿಕೊಳ್ಳುವುದಕ್ಕೆ ನನ್ನ ಪತ್ನಿಯೇ ಕಾರಣ. ಕೀರ್ತಿ ಜೀ, ಇಷ್ಟು ವರ್ಷಗಳಿಂದಲೂ ನನಗೆ, ಇದಕ್ಕೂ ಮೊದಲು ಅಪ್ಪಾವ್ರಿಗೂ ವಸ್ತ್ರವಿನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ನನ್ನ ಸಾಧನೆಯಲ್ಲಿ ಅವರ ಕೊಡುಗೆ ಅಪಾರ’ ಎಂದು ನಟ ಅನಿರುದ್ಧ್ ಈ ಮೊದಲೊಮ್ಮೆ ಹೇಳಿಕೊಂಡಿದ್ದರು.  ಈ ಪ್ರಶಸ್ತಿ ಅವರ ಇಷ್ಟು ವರ್ಷಗಳ ಶ್ರಮಕ್ಕೆ ಸಿಕ್ಕ ಫಲ ಎನ್ನಬಹುದು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments