Webdunia - Bharat's app for daily news and videos

Install App

ರಿಲೀಸ್ ಗೆ ಮುನ್ನ ಟೆಂಪಲ್ ರನ್ ಮಾಡಿದ ಕೆಜಿಎಫ್ 2 ಬಳಗ

Webdunia
ಮಂಗಳವಾರ, 1 ಫೆಬ್ರವರಿ 2022 (16:48 IST)
ಉಡುಪಿ: ಕೆಜಿಎಫ್ 2 ಸಿನಿಮಾ ರಿಲೀಸ್ ಗೂ ಮೊದಲು ಚಿತ್ರತಂಡ ಟೆಂಪಲ್ ರನ್ ನಡೆಸಿದೆ. ಕೊಲ್ಲೂರು ಮೂಕಾಂಬಿಕಾ ದೇವಾಲಯ ಮತ್ತು ಆನೆಗುಡ್ಡ ಗಣಪತಿ ದೇವಾಲಯ ದರ್ಶನ ಮಾಡಿ ವಿಶೇಷ ಪೂಜೆ ನಡೆಸಿದೆ.

ನಿನ್ನೆಯಿಂದ ರಾಕಿಂಗ್ ಸ್ಟಾರ್ ಯಶ್, ಪ್ರಶಾಂತ್ ನೀಲ್, ವಿಜಯ್ ಕಿರಗಂದೂರ್ ಮತ್ತು ಸೇರಿದಂತೆ ಕೆಜಿಎಫ್ ಬಳಗ ಕುಂದಾಪುರದಲ್ಲಿ ಬೀಡುಬಿಟ್ಟಿದೆ.

ನಿನ್ನೆ ತಮ್ಮ ಬಾಡಿಗಾರ್ಡ್ ಬರ್ತ್ ಡೇ ಆಚರಿಸಿಕೊಂಡಿದ್ದ ಯಶ್, ಇಂದು ತಮ್ಮ ತಂಡದ ಜೊತೆಗೆ ದೇವಾಲಯ ದರ್ಶನ ಮಾಡಿದ್ದಾರೆ. ಏಪ್ರಿಲ್ 14 ರಂದು ಕೆಜಿಎಫ್ 2 ರಿಲೀಸ್ ಗೆ ದಿನಾಂಗ ನಿಗದಿಯಾಗಿದ್ದು, ಪ್ರಚಾರಕ್ಕೆ ಮೊದಲು ದೇವರ ಆಶೀರ್ವಾದ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments