Webdunia - Bharat's app for daily news and videos

Install App

ರಿಲೀಸ್ ಗೆ ಮುನ್ನ ಟೆಂಪಲ್ ರನ್ ಮಾಡಿದ ಕೆಜಿಎಫ್ 2 ಬಳಗ

Webdunia
ಮಂಗಳವಾರ, 1 ಫೆಬ್ರವರಿ 2022 (16:48 IST)
ಉಡುಪಿ: ಕೆಜಿಎಫ್ 2 ಸಿನಿಮಾ ರಿಲೀಸ್ ಗೂ ಮೊದಲು ಚಿತ್ರತಂಡ ಟೆಂಪಲ್ ರನ್ ನಡೆಸಿದೆ. ಕೊಲ್ಲೂರು ಮೂಕಾಂಬಿಕಾ ದೇವಾಲಯ ಮತ್ತು ಆನೆಗುಡ್ಡ ಗಣಪತಿ ದೇವಾಲಯ ದರ್ಶನ ಮಾಡಿ ವಿಶೇಷ ಪೂಜೆ ನಡೆಸಿದೆ.

ನಿನ್ನೆಯಿಂದ ರಾಕಿಂಗ್ ಸ್ಟಾರ್ ಯಶ್, ಪ್ರಶಾಂತ್ ನೀಲ್, ವಿಜಯ್ ಕಿರಗಂದೂರ್ ಮತ್ತು ಸೇರಿದಂತೆ ಕೆಜಿಎಫ್ ಬಳಗ ಕುಂದಾಪುರದಲ್ಲಿ ಬೀಡುಬಿಟ್ಟಿದೆ.

ನಿನ್ನೆ ತಮ್ಮ ಬಾಡಿಗಾರ್ಡ್ ಬರ್ತ್ ಡೇ ಆಚರಿಸಿಕೊಂಡಿದ್ದ ಯಶ್, ಇಂದು ತಮ್ಮ ತಂಡದ ಜೊತೆಗೆ ದೇವಾಲಯ ದರ್ಶನ ಮಾಡಿದ್ದಾರೆ. ಏಪ್ರಿಲ್ 14 ರಂದು ಕೆಜಿಎಫ್ 2 ರಿಲೀಸ್ ಗೆ ದಿನಾಂಗ ನಿಗದಿಯಾಗಿದ್ದು, ಪ್ರಚಾರಕ್ಕೆ ಮೊದಲು ದೇವರ ಆಶೀರ್ವಾದ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments