Select Your Language

Notifications

webdunia
webdunia
webdunia
webdunia

ಕೆಜಿಎಫ್ ನಿಗೆ ಸಲಾರ್ ನಲ್ಲೂ ಅವಕಾಶ ಕೊಟ್ಟ ಪ್ರಶಾಂತ್ ನೀಲ್

ಕೆಜಿಎಫ್ ನಿಗೆ ಸಲಾರ್ ನಲ್ಲೂ ಅವಕಾಶ ಕೊಟ್ಟ ಪ್ರಶಾಂತ್ ನೀಲ್
ಬೆಂಗಳೂರು , ಭಾನುವಾರ, 12 ಜೂನ್ 2022 (08:10 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾದಲ್ಲಿ ತಾತನ ಪಾತ್ರ ಮಾಡಿದ್ದ ಕೃಷ್ಣ ಜಿ ರಾವ್ ಗೆ ಈಗ ಅದೃಷ್ಟ ಖುಲಾಯಿಸಿದೆ.

ಕೆಜಿಎಫ್ ನಲ್ಲಿ ಪಾತ್ರ ಮಾಡಿದ್ದ ತಾತನಿಗೆ ಮತ್ತೊಮ್ಮೆ ಅವಕಾಶ ನೀಡುವುದಾಗಿ ಅಂದು ಪ್ರಶಾಂತ್ ನೀಲ್ ಹೇಳಿದ್ದರಂತೆ. ಅದರಂತೆ ಪ್ರಶಾಂತ್ ತಮ್ಮ ಮಾತು ಉಳಿಸಿಕೊಂಡಿದ್ದಾರೆ.

ಕೆಜಿಎಫ್ ಬಳಿಕ ಪ್ರಶಾಂತ್ ನೀಲ್ ಪ್ಯಾನ್ ಇಂಡಿಯಾ ಸಿನಿಮಾ ಸಲಾರ್. ಪ್ರಭಾಸ್ ನಾಯಕರಾಗಿರುವ ಈ ಸಿನಿಮಾದಲ್ಲೂ ನಟಿಸಲು ತಾತನಿಗೆ ಆಫರ್ ಕೊಟ್ಟಿದ್ದಾರಂತೆ. ಸದ್ಯದಲ್ಲೇ ಶೂಟಿಂಗ್ ಗೆ ಕರೆಸಿಕೊಳ್ಳಲಿದ್ದಾರಂತೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಿಚ್ಚ ಸುದೀಪ್ ಬಳಿ ಆ ಅಮೂಲ್ಯ ಗಿಫ್ಟ್ ಕೇಳಿದ ರಾಜಸ್ಥಾನ್ ರಾಯಲ್ಸ್ ತಂಡ