Webdunia - Bharat's app for daily news and videos

Install App

ಕೆಜಿಎಫ್ ನಿಗೆ ಸಲಾರ್ ನಲ್ಲೂ ಅವಕಾಶ ಕೊಟ್ಟ ಪ್ರಶಾಂತ್ ನೀಲ್

Webdunia
ಭಾನುವಾರ, 12 ಜೂನ್ 2022 (08:10 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾದಲ್ಲಿ ತಾತನ ಪಾತ್ರ ಮಾಡಿದ್ದ ಕೃಷ್ಣ ಜಿ ರಾವ್ ಗೆ ಈಗ ಅದೃಷ್ಟ ಖುಲಾಯಿಸಿದೆ.

ಕೆಜಿಎಫ್ ನಲ್ಲಿ ಪಾತ್ರ ಮಾಡಿದ್ದ ತಾತನಿಗೆ ಮತ್ತೊಮ್ಮೆ ಅವಕಾಶ ನೀಡುವುದಾಗಿ ಅಂದು ಪ್ರಶಾಂತ್ ನೀಲ್ ಹೇಳಿದ್ದರಂತೆ. ಅದರಂತೆ ಪ್ರಶಾಂತ್ ತಮ್ಮ ಮಾತು ಉಳಿಸಿಕೊಂಡಿದ್ದಾರೆ.

ಕೆಜಿಎಫ್ ಬಳಿಕ ಪ್ರಶಾಂತ್ ನೀಲ್ ಪ್ಯಾನ್ ಇಂಡಿಯಾ ಸಿನಿಮಾ ಸಲಾರ್. ಪ್ರಭಾಸ್ ನಾಯಕರಾಗಿರುವ ಈ ಸಿನಿಮಾದಲ್ಲೂ ನಟಿಸಲು ತಾತನಿಗೆ ಆಫರ್ ಕೊಟ್ಟಿದ್ದಾರಂತೆ. ಸದ್ಯದಲ್ಲೇ ಶೂಟಿಂಗ್ ಗೆ ಕರೆಸಿಕೊಳ್ಳಲಿದ್ದಾರಂತೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments