Webdunia - Bharat's app for daily news and videos

Install App

ನಟಿ ಮೀನಾ ಪತಿ ಸಾವಿನ ಕುರಿತು ಸ್ಪಷ್ಟನೆ ನೀಡಿದ ನಟಿ ಖುಷ್ಬೂ

Webdunia
ಶುಕ್ರವಾರ, 1 ಜುಲೈ 2022 (10:40 IST)
ಚೆನ್ನೈ: ಇತ್ತೀಚೆಗೆ ನಿಧನರಾಗಿದ್ದ ನಟಿ ಮೀನಾ ಪತಿ ವಿದ್ಯಾಸಾಗರ್ ಸಾವಿನ ಕುರಿತಂತೆ ಹರಡುತ್ತಿರುವ ವದಂತಿಗಳ ಬಗ್ಗೆ ನಟಿ, ಮೀನಾ ಗೆಳತಿ ಖುಷ್ಬೂ ಸುಂದರ್ ಸ್ಪಷ್ಟನೆ ಕೊಟ್ಟಿದ್ದಾರೆ.

ವಿದ್ಯಾಸಾಗರ್ ಸಾವಿಗೆ ಕೊರೋನಾ ಕಾರಣ ಎಂದು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಗೆ ಖುಷ್ಬೂ ಸ್ಪಷ್ಟನೆ ಕೊಟ್ಟಿದ್ದಾರೆ. ಜೊತೆಗೆ ಮೀನಾ ಕುಟುಂಬದ ಬಗ್ಗೆ ಕೊಂಚ ದಯೆ ಇರಲಿ ಎಂದು ಮನವಿ ಮಾಡಿದ್ದಾರೆ.

‘ಮೀನಾ ಮತ್ತು ವಿದ್ಯಾಸಾಗರ್ ಕುಟುಂಬಕ್ಕೆ ಕೊರೋನಾ ಬಂದಿದ್ದು ಮೂರು ತಿಂಗಳ ಹಿಂದೆ. ಹೀಗಾಗಿ ಮಾಧ‍್ಯಮಗಳಲ್ಲಿ ಮನವಿ ಮಾಡುತ್ತಿದ್ದೇನೆ, ದಯವಿಟ್ಟು ಸಾಗರ್ ಸಾವಿಗೆ ಕೊರೋನಾ ಕಾರಣ ಎನ್ನಬೇಡಿ. ಇತ್ತೀಚೆಗೆ ಅವರಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದೆ. ಖಂಡಿತಾ ಕೊರೋನಾ ಬಗ್ಗೆ ನಾವು ಜಾಗರೂಕರಾಗಿರಬೇಕು. ಆದರೆ ಇಲ್ಲಿ ಸಾವಿಗೆ ಅದೇ ಕಾರಣವಲ್ಲ. ಅವರ ಕುಟುಂಬದ ಬಗ್ಗೆ ಇಲ್ಲಸಲ್ಲದ ಸುದ್ದಿ ಪ್ರಕಟಿಸಿ ನೋವು ಕೊಡಬೇಡಿ’ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments