Webdunia - Bharat's app for daily news and videos

Install App

ಬೈಕ್ ಅಪಘಾತದಲ್ಲಿ ಮೃತಪಟ್ಟ ಅಭಿಮಾನಿಗೆ ಕಿಚ್ಚ ಸುದೀಪ್ ಕಂಬನಿ

Webdunia
ಸೋಮವಾರ, 29 ಜುಲೈ 2019 (09:30 IST)
ಬೆಂಗಳೂರು: ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ ತುಮಕೂರಿನ ಪುನೀತ್ ಆರ್ಯ ಎಂಬವರು ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.


ನಿನ್ನೆ ನಡೆದ ರಸ್ತೆ ಅಪಘಾತದಲ್ಲಿ ಪುನೀತ್ ಮೃತಪಟ್ಟಿದ್ದರು. ಸದಾ ಕಿಚ್ಚ ಸುದೀಪ್ ಸಿನಿಮಾ ಬಿಡುಗಡೆ ಇರಲಿ, ಯಾವುದೇ ಕಾರ್ಯಕ್ರಮವಿರಲಿ ಜತೆಯಲ್ಲೇ ಇರುತ್ತಿದ್ದ ಪುನೀತ್ ಆರ್ಯ ನಿಧನಕ್ಕೆ ಕಿಚ್ಚನ ಅಭಿಮಾನಿಗಳ ಬಳಗವೇ ಕಂಬನಿ ಮಿಡಿದಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್ ‘ಈ ಅದ್ಭುತ ವ್ಯಕ್ತಿ ಈಗ ಜತೆಗಿಲ್ಲ ಎಂದು ಹೇಳಲು ದುಃಖವಾಗುತ್ತದೆ. ನನಗೆ ಆತ ಕೇವಲ ಅಭಿಮಾನಿಯಲ್ಲ, ಹಲವು ವರ್ಷಗಳಿಂದ ಸಹೋದರನಂತಿದ್ದ.  ತುಂಬಾ ದುಃಖವಾಗುತ್ತಿದೆ. ಅವನನ್ನು ಮಿಸ್ ಮಾಡಿಕೊಳ್ಳುತ್ತೇನೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments