Webdunia - Bharat's app for daily news and videos

Install App

ಕಿಚ್ಚ ಸುದೀಪ್ ಮಾಡಿದ ಭೀಷ್ಮ ಪ್ರತಿಜ್ಞೆ ಏನದು?

Webdunia
ಬುಧವಾರ, 12 ಜುಲೈ 2017 (09:30 IST)
ಬೆಂಗಳೂರು: ಶಿವರಾಜ್ ಕುಮಾರ್ ಈ ವರ್ಷ ಬರ್ತ್ ಡೇ ಆಚರಿಸಿಕೊಳ್ಳಲ್ಲ ಎಂದು ಘೋಷಿಸಿದ ಬೆನ್ನಲ್ಲೇ ಕಿಚ್ಚ ಸುದೀಪ್ ಕೂಡಾ ಅದೇ ಹಾದಿಯಲ್ಲಿದ್ದಾರೆ. ಆದರೆ ಅವರು ಈ ವರ್ಷ ಮಾತ್ರವಲ್ಲ, ಎಂದೆಂದಿಗೂ ಆಚರಿಸಲ್ಲ ಎಂದಿದ್ದಾರೆ.

 
ಅಭಿಮಾನಿಗಳಿಗೆ ಪತ್ರ ಬರೆದಿರುವ ಸುದೀಪ್, ಪ್ರತೀ ವರ್ಷ ನೀವು ನನ್ನ ಹುಟ್ಟುಹಬ್ಬಕ್ಕೆ ಬಂದು ಶುಭ ಹಾರೈಸುವುದು ನೋಡಿ ಖುಷಿಯಾಗುತ್ತಿತ್ತು. ನಿಮ್ಮ ಪ್ರೀತಿ ಬೆಲೆ ಕಟ್ಟಲಾಗದ್ದು. ಆದರೆ ನನ್ನ ಹುಟ್ಟುಹಬ್ಬಕ್ಕೆ ಯಾರೋ ಕಷ್ಟಪಟ್ಟು ದುಡಿದ ದುಡ್ಡನ್ನು ಪೋಲು ಮಾಡುತ್ತಾರೆ.

ಇದೆಲ್ಲಾ ಇನ್ನು ಮುಂದೆ ಮಾಡಬೇಡಿ. ಅದರ ಬದಲು ಆ ಹಣವನ್ನು ಒಳ್ಳೆಯ, ನಾಲ್ಕು ಜನಕ್ಕೆ ಸಹಾಯವಾಗುವಂತಹ ಕೆಲಸಕ್ಕೆ ಬಳಸಿಕೊಳ್ಳಿ. ಅದುವೇ ನೀವು ನನಗೆ ಕೊಡುವ ದೊಡ್ಡ ಗಿಫ್ಟ್. ಇನ್ನು ಮುಂದೆ ನಾನು ಕೂಡಾ ಬರ್ತ್ ಡೇ ದಿನ ಮನೆಯಲ್ಲಿ ಇರಲ್ಲ. ಯಾವುದಾದರೂ ಒಳ್ಳೆಯ ಕೆಲಸ ಮಾಡುತ್ತೇನೆ ಎಂದು ಸುದೀಪ್ ಪ್ರತಿಜ್ಞೆ ಮಾಡಿದ್ದಾರೆ.

ಇದನ್ನೂ ಓದಿ.. ಹೈ ಡ್ರಾಮಾ ಬಳಿಕ ಟೀಂ ಇಂಡಿಯಾ ಕೋಚ್ ಘೋಷಣೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments