Webdunia - Bharat's app for daily news and videos

Install App

ಇಂಥಾ ಜಾಹೀರಾತಿಗೆ ರಾಯಭಾರಿ ಆಗಬೇಡಿ ಎಂದು ಕಿಚ್ಚ ಸುದೀಪ್ ಗೆ ಅಭಿಮಾನಿಗಳ ತಾಕೀತು!

Webdunia
ಗುರುವಾರ, 9 ಜನವರಿ 2020 (09:52 IST)
ಬೆಂಗಳೂರು: ಕಿಚ್ಚ ಸುದೀಪ್ ಇತ್ತೀಚೆಗೆ ರಮ್ಮಿ ಸರ್ಕಲ್ ಎಂಬ ಗೇಮ್ ವೆಬ್ ಗೆ ರಾಯಭಾರಿಯಾಗಿ ಜಾಹೀರಾತಿನ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಆ ಜಾಹೀರಾತಿನ ವಿಡಿಯೋ ಈಗ ಲಾಂಚ್ ಆಗಿದ್ದು ಅದನ್ನು ಕಿಚ್ಚ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.


ವಿಡಿಯೋ ಪ್ರಕಟಿಸಿ ರಮ್ಮಿ ಗೇಮ್ ಆಡಿ ಕ್ಯಾಶ್ ಗೆಲ್ಲಿ ಎಂದು ಬರೆದುಕೊಂಡಿದ್ದಾರೆ. ಆದರೆ ಸುದೀಪ್ ಇಂಥಾ ಜಾಹೀರಾತಿನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಸ್ವಲ್ಪವೂ ಇಷ್ಟವಾಗಿಲ್ಲ.

ನಿನ್ನ ಅಭಿಮಾನಿಯಾಗಿ ಹೇಳುತ್ತೇವೆ. ಇಂಥಾ ಜಾಹೀರಾತಿನಲ್ಲಿ ನೀವು ಕಾಣಿಸಿಕೊಳ್ಳಬೇಡಿ ಅಣ್ಣ. ಇವೆಲ್ಲಾ ಫ್ರಾಡ್. ಹಣ ಹೂಡಿಕೆ ಮಾಡಿ ಆಡಿ ನೋಡಿ. ಆಮೇಲೆ ಇದರ ನಿಜ ಬಣ್ಣ ಗೊತ್ತಾಗುತ್ತದೆ. ಇಂತಹ ಸಮಾಜಕ್ಕೆ ಒಂಚೂರೂ ಉಪಯೋಗಕ್ಕೆ ಬಾರದ ಜಾಹೀರಾತುಗಳಿಗೆ ಇನ್ನು ರಾಯಭಾರಿಯಾಗಬೇಡಿ ಎಂದು ಪ್ರೀತಿಯಿಂದಲೇ ಕಿಚ್ಚನಿಗೆ ಅಭಿಮಾನಿಗಳು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments