Webdunia - Bharat's app for daily news and videos

Install App

ಮತ್ತೆ ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ಕಿಚ್ಚ ಸುದೀಪ್

Webdunia
ಸೋಮವಾರ, 10 ಆಗಸ್ಟ್ 2020 (11:00 IST)
ಬೆಂಗಳೂರು: ಇತ್ತೀಚೆಗಷ್ಟೇ ನಟ ಕಿಚ್ಚ ಸುದೀಪ್ ಚಿತ್ರದುರ್ಗದ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅದರ ಅಭಿವೃದ್ಧಿಗೆ ಮುಂದಾಗಿರುವುದು ಸುದ್ದಿಯಾಗಿತ್ತು. ಈಗ ಮತ್ತೆ ಸುದೀಪ್ ಅದೇ ಕಾರಣಕ್ಕೆ ಸುದ್ದಿಯಾಗಿದ್ದಾರೆ.


ಈ ಬಾರಿ ಸುದೀಪ್ ತಮ್ಮ ತವರು ಶಿವಮೊಗ್ಗದ ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದ್ದಾರೆ. ಈ ವಿಚಾರವನ್ನು ಸ್ವತಃ ಟ್ವಿಟರ್ ನಲ್ಲಿ ಪ್ರಕಟಿಸಿರುವ ಸಚಿವ ಸುಧಾಕರ್ ಅಭಿನಂದಿಸಿದ್ದಾರೆ.

ಹಲವು ರೀತಿಯ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಿಚ್ಚ ಸುದೀಪ್ ತಮ್ಮ ಚ್ಯಾರಿಟೇಬಲ್ ಟ್ರಸ್ಟ್ ಮೂಲಕ ಈ ಕೆಲಸ ಮಾಡಿದ್ದಾರೆ. ಕಾಡಿನ ಮಧ್ಯೆ ಇರುವ ತೀರಾ ಗುಡ್ಡ ಗಾಡಿನ ಜನರಿಗಾಗಿ ಕಟ್ಟಿಸಿದ ಶಾಲೆಯ ಅಭಿವೃದ್ಧಿಗೆ ಮುಂದಾಗಿರುವುದು ಶ್ಲಾಘನೀಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಅಭಿನಯ, ಹುಡುಗು ಯಾರು ಗೊತ್ತಾ

ಮೌನವಾಗಿದ್ದ ನಟಿ ನಜ್ರೀಯಾ ಫಹಾದ್‌ ಶಾಕಿಂಗ್ ಪೋಸ್ಟ್, ಈ ಸುದ್ದಿಯನ್ನು ಕೇಳಲೂ ನಾವು ತಯಾರಿಲ್ಲ ಎಂದಾ ಫ್ಯಾನ್ಸ್‌

ಮುಂದಿನ ಸುದ್ದಿ
Show comments