Webdunia - Bharat's app for daily news and videos

Install App

ಸಾಮಾಜಿಕ ಅಂತರಕ್ಕೆ ಪ್ರಾಮುಖ್ಯತೆ ಕೊಡದ ಅಭಿಮಾನಿ ಸಂಘಕ್ಕೆ ಕಿಚ್ಚ ಸುದೀಪ್ ಕಿವಿ ಮಾತು

Webdunia
ಸೋಮವಾರ, 27 ಏಪ್ರಿಲ್ 2020 (09:14 IST)
ಬೆಂಗಳೂರು: ಲಾಕ್ ಡೌನ್ ವೇಳೆ ಬಡವರಿಗೆ ನಿತ್ಯದ ಊಟಕ್ಕೆ ತೊಂದರೆಯಾಗದಿರಲಿ ಎಂದು ಕಿಚ್ಚ ಸುದೀಪ್ ಅಭಿಮಾನಿಗಳ ಬಳಗ ಆಹಾರ ಒದಗಿಸುವ ಉತ್ತಮ ಕೆಲಸ ಮಾಡುತ್ತಿದೆ. ಆದರೆ ಈ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದಕ್ಕೆ ಕಿಚ್ಚ ಕಿವಿ ಮಾತು ಹೇಳಿದ್ದಾರೆ.


ಹಾಸನದಲ್ಲಿ ಬಡವರಿಗೆ ಊಟದ ವ್ಯವಸ್ಥೆ ಮಾಡಿದ್ದ ಕಿಚ್ಚನ ಅಭಿಮಾನಿಗಳ ಬಳಗ ಈ ವಿಡಿಯೋವನ್ನು ಟ್ವಿಟರ್ ನಲ್ಲಿ ಪ್ರಕಟಿಸಿ
ಕಿಚ್ಚನ ಗಮನ ಸೆಳೆದಿದ್ದರು. ಆದರೆ ಈ ವಿಡಿಯೋದಲ್ಲಿ ಜನರು ಗುಂಪು ಗುಂಪಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಆಹಾರ ಪೊಟ್ಟಣ ಪಡೆಯಲು ಬರುತ್ತಿದ್ದಾರೆ.

ಇದನ್ನು ಗಮನಿಸಿದ ಕಿಚ್ಚ, ಎಲ್ಲರೂ ಅಂತರ ಕಾಯ್ದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಿ. ಅವರ ಸುರಕ್ಷತೆಗೆ ಇದು ತುಂಬಾ ಮುಖ್ಯ. ಇದನ್ನು ದಯವಿಟ್ಟು ಫಾಲೋ ಮಾಡಿ. ಈ ರೀತಿ ಆಹಾರ ಒದಗಿಸುವ ಕೆಲಸ ಮಾಡುತ್ತಿರುವ ನಿಮಗೆ ಅಭಿನಂದನೆಗಳು ಎಂದು ಕಿಚ್ಚ ಕಿವಿ ಮಾತು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments