Webdunia - Bharat's app for daily news and videos

Install App

ನಿಮ್ಮ ಜತೆ ಸದಾ ನಾನಿರ್ತೀನಿ ಎಂಬ ಮಾತನ್ನು ಪದೇ ಪದೇ ನಿರೂಪಿಸಿದ ಕಿಚ್ಚ ಸುದೀಪ್

Webdunia
ಮಂಗಳವಾರ, 28 ಜುಲೈ 2020 (13:25 IST)
ಬೆಂಗಳೂರು: ಬಿಗ್ ಬಾಸ್ ಶೋ ವೇದಿಕೆಯಲ್ಲಿ ಕಿಚ್ಚ ಸುದೀಪ್ ಸದಸ್ಯರಿಗೆ ನಿಮ್ಮ ಜತೆ ನಾನು ಯಾವಾಗಲೂ ಇರ್ತೀನಿ ಎಂದು ಪದೇ ಪದೇ ಹೇಳುತ್ತಲೇ ಇರುತ್ತಾರೆ. ಇದನ್ನು ಅವರು ಕೇವಲ ಬಾಯಿ ಮಾತಿಗೆ ಹೇಳಿಲ್ಲ. ಕೃತಿಯಲ್ಲೂ ಹಲವು ಬಾರೀ ಸಾಬೀತುಪಡಿಸಿದ್ದಾರೆ.


ಹುಚ್ಚ ವೆಂಕಟ್ ಇರಬಹುದು, ಈಗ ಜಯಶ್ರೀ ರಾಮಯ್ಯ ಇರಬಹುದು. ಬಿಗ್ ಬಾಸ್ ನಿಂದ ಹೊರಬಂದ ಮೇಲೆ ಸಂಕಷ್ಟಕ್ಕೀಡಾದ ಇವರೆಲ್ಲರಿಗೂ ಕಿಚ್ಚ ಸುದೀಪ್ ಅಣ್ಣನಂತೇ ನೆರಳಾಗಿ ನಿಂತಿದ್ದಾರೆ.

ಮಾನಸಿಕ ಅಸ್ವಸ್ಥರಾಗಿರುವ ಹುಚ್ಚ ವೆಂಕಟ್ ಬೀದಿಯಲ್ಲಿ ಹೊಡೆಸಿಕೊಂಡು ಹೀನಾಯ ಸ್ಥಿತಿಯಲ್ಲಿದ್ದಾಗ ಕಿಚ್ಚ ತಮ್ಮ ಫೌಂಡೇಷನ್ ಮೂಲಕ ಅವರಿಗೆ ನೆರವಾಗಲು ಮುಂದೆ ಬಂದಿದ್ದರು. ಇದೀಗ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆಯ ದಾರಿ ಹಿಡಿದಿದ್ದ ಜಯಶ್ರೀ ರಾಮಯ್ಯಗೂ ತಮ್ಮ ತಂಡವನ್ನು ಕಳುಹಿಸಿ ಆರ್ಥಿಕವಾಗಿ ಮಾತ್ರವಲ್ಲದೇ, ಮಾನಸಿಕವಾಗಿಯೂ ಧೈರ್ಯ ತುಂಬಿದ್ದಾರೆ. ಈ ಬಗ್ಗೆ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿರುವ ಜಯಶ್ರೀ ಕಿಚ್ಚನಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments