Webdunia - Bharat's app for daily news and videos

Install App

ನಿಮ್ಮ ಜತೆ ಸದಾ ನಾನಿರ್ತೀನಿ ಎಂಬ ಮಾತನ್ನು ಪದೇ ಪದೇ ನಿರೂಪಿಸಿದ ಕಿಚ್ಚ ಸುದೀಪ್

Webdunia
ಮಂಗಳವಾರ, 28 ಜುಲೈ 2020 (13:25 IST)
ಬೆಂಗಳೂರು: ಬಿಗ್ ಬಾಸ್ ಶೋ ವೇದಿಕೆಯಲ್ಲಿ ಕಿಚ್ಚ ಸುದೀಪ್ ಸದಸ್ಯರಿಗೆ ನಿಮ್ಮ ಜತೆ ನಾನು ಯಾವಾಗಲೂ ಇರ್ತೀನಿ ಎಂದು ಪದೇ ಪದೇ ಹೇಳುತ್ತಲೇ ಇರುತ್ತಾರೆ. ಇದನ್ನು ಅವರು ಕೇವಲ ಬಾಯಿ ಮಾತಿಗೆ ಹೇಳಿಲ್ಲ. ಕೃತಿಯಲ್ಲೂ ಹಲವು ಬಾರೀ ಸಾಬೀತುಪಡಿಸಿದ್ದಾರೆ.


ಹುಚ್ಚ ವೆಂಕಟ್ ಇರಬಹುದು, ಈಗ ಜಯಶ್ರೀ ರಾಮಯ್ಯ ಇರಬಹುದು. ಬಿಗ್ ಬಾಸ್ ನಿಂದ ಹೊರಬಂದ ಮೇಲೆ ಸಂಕಷ್ಟಕ್ಕೀಡಾದ ಇವರೆಲ್ಲರಿಗೂ ಕಿಚ್ಚ ಸುದೀಪ್ ಅಣ್ಣನಂತೇ ನೆರಳಾಗಿ ನಿಂತಿದ್ದಾರೆ.

ಮಾನಸಿಕ ಅಸ್ವಸ್ಥರಾಗಿರುವ ಹುಚ್ಚ ವೆಂಕಟ್ ಬೀದಿಯಲ್ಲಿ ಹೊಡೆಸಿಕೊಂಡು ಹೀನಾಯ ಸ್ಥಿತಿಯಲ್ಲಿದ್ದಾಗ ಕಿಚ್ಚ ತಮ್ಮ ಫೌಂಡೇಷನ್ ಮೂಲಕ ಅವರಿಗೆ ನೆರವಾಗಲು ಮುಂದೆ ಬಂದಿದ್ದರು. ಇದೀಗ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆಯ ದಾರಿ ಹಿಡಿದಿದ್ದ ಜಯಶ್ರೀ ರಾಮಯ್ಯಗೂ ತಮ್ಮ ತಂಡವನ್ನು ಕಳುಹಿಸಿ ಆರ್ಥಿಕವಾಗಿ ಮಾತ್ರವಲ್ಲದೇ, ಮಾನಸಿಕವಾಗಿಯೂ ಧೈರ್ಯ ತುಂಬಿದ್ದಾರೆ. ಈ ಬಗ್ಗೆ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿರುವ ಜಯಶ್ರೀ ಕಿಚ್ಚನಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಾರುಖ್‌ ಖಾನ್ ಪತ್ನಿ ಗೌರಿ ಒಡೆತನದ ರೆಸ್ಟೋರೆಂಟ್‌ನಲ್ಲಿ ನಕಲಿ ಪನ್ನೀರ್‌ ಬಳಕೆ, ಯೂಟ್ಯೂಬರ್‌ ಹೇಳಿದ್ದೇನು

Vincy Aloshious: ಡ್ರಗ್ಸ್ ಸೇವಿಸಿ ಅಸಭ್ಯವಾಗಿ ವರ್ತಿಸಿದ ನಟ ಶೈನ್ ಟಾಮ್ ವಿರುದ್ಧ ದೂರು ಕೊಟ್ಟ ವಿನ್ಸಿ ಅಲೋಶಿಯಸ್

Thalapathy Vijay: ಸಿನಿಮಾಗಳಲ್ಲಿ ನಮ್ಮನ್ನು ಭಯೋತ್ಪಾದಕರಂತೆ ತೋರಿಸ್ತೀರಿ: ದಳಪತಿ ವಿಜಯ್ ವಿರುದ್ಧ ಸಿಡಿದೆದ್ದ ಮುಸ್ಲಿಮರು

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

ಮುಂದಿನ ಸುದ್ದಿ
Show comments