Webdunia - Bharat's app for daily news and videos

Install App

ಓಲೈಸಲು ಮುಂದಾದ ಅಭಿಮಾನಿಗೆ ಗರಂ ಆಗಿ ಸಂದೇಶ ಕಳುಹಿಸಿದ ಕಿಚ್ಚ ಸುದೀಪ್

Webdunia
ಮಂಗಳವಾರ, 23 ಮೇ 2017 (09:11 IST)
ಬೆಂಗಳೂರು: ಕಿಚ್ಚ ಸುದೀಪ್ ಯಾವತ್ತೂ ತಾವು ತಮ್ಮನ್ನು ಓಲೈಸುವವರ ಬಲೆಗೆ ಬೀಳುವ ವ್ಯಕ್ತಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅದಕ್ಕೆ ಕಾರಣ ಈ ಟ್ವೀಟ್.

 
ಸುದೀಪ್ ರನ್ನು ಖುಷಿಪಡಿಸಲು ಅಭಿಮಾನಿಯೊಬ್ಬ ಟ್ವಿಟರ್ ನಲ್ಲಿ ಅವರನ್ನು ಬೇರೆ ನಟರಿಗಿಂತ ಸುದೀಪ್ ಹೇಗೆ ಭಿನ್ನ ಎಂದು ಮೆಸೇಜ್ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸುದೀಪ್, ಇನ್ನೊಬ್ಬ ನಟನ ಜತೆಗೆ ಹೋಲಿಸಿ ನನ್ನನ್ನು ಹೊಗಳಬೇಡಿ. ನನ್ನ ಸಹ ನಟರ ಬಗ್ಗೆ ಅವಹೇಳನಕಾರಿಯಾಗಿ ಅಥವಾ ಘನತೆಗೆ ಕುತ್ತು ತರುವಂತಹ ಹೇಳಿಕೆಗಳನ್ನು ನಾನು ಇಷ್ಟಪಡುವುದಿಲ್ಲ ಎಂದು ಅವರು ಗರಂ ಆಗಿ ಹೇಳಿದ್ದಾರೆ.

ಅಷ್ಟಕ್ಕೂ ಆ ಅಭಿಮಾನಿ ಹೇಳಿದ್ದೇನು? ಸುದೀಪ್ ರ ಮೂರು ವಿಭಿನ್ನ ಗೆಟಪ್ ಗಳ ಫೋಟೋ ಹಾಕಿದ ಅಭಿಮಾನಿ, ಎಲ್ಲಾ ನಟರೂ ಮಾಸ್ ರೋಲ್ ಮಾಡುತ್ತಾರೆ. ಆದರೆ ಸುದೀಪ್ ರೀತಿ ಭಾವಾಭಿನಯ ಮಾಡಲು ಯಾರಿಗೂ ಸಾಧ್ಯವಿಲ್ಲ ಎಂದು ಸಂದೇಶ ಬರೆದಿದ್ದರು. ಇದು ಕಿಚ್ಚನನ್ನು ಕೆರಳಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ಮುಂದಿನ ಸುದ್ದಿ
Show comments