Webdunia - Bharat's app for daily news and videos

Install App

ಕನ್ನಡ ಚಲನಚಿತ್ರ ಕಪ್ ದಿನಾಂಕ ಘೋಷಿಸಿದ ಕಿಚ್ಚ ಸುದೀಪ್

Webdunia
ಮಂಗಳವಾರ, 30 ಜುಲೈ 2019 (09:27 IST)
ಬೆಂಗಳೂರು: ಕರ್ನಾಟಕ ಚಲನಚಿತ್ರ ಕಪ್ ನ ಈ ವರ್ಷದ ಆವೃತ್ತಿಯ ದಿನಾಂಕ ಘೋಷಣೆಯಾಗಿದೆ. ಕಿಚ್ಚ ಸುದೀಪ್ ಮೂರನೇ ಆವೃತ್ತಿಯ ಟೂರ್ನಮೆಂಟ್ ಆರಂಭ ಯಾವಾಗ ಎಂದು ಪ್ರಕಟಿಸಿದ್ದಾರೆ.


ಮೈಸೂರಿನಲ್ಲಿ ಸೆಪ್ಟೆಂಬರ್ 6, 7 ಮತ್ತು 8 ರಂದು ಕೆಸಿಸಿ ಮೂರನೇ ಆವೃತ್ತಿಯ ಪಂದ್ಯಗಳು ನಡೆಯಲಿವೆ ಎಂದು ಕಿಚ್ಚ ಘೋಷಿಸಿದ್ದಾರೆ.

10 ಓವರ್ ಗಳ ಪಂದ್ಯದಲ್ಲಿ ಈ ಬಾರಿ ಪ್ರತೀ ತಂಡ ಒಟ್ಟು ಐದು ಪಂದ್ಯಗಳನ್ನು ಆಡಲಿದ್ದು, ಬಳಿಕ ಫೈನಲ್ ಪಂದ್ಯ ನಡೆಯಲಿದೆ. ಸ್ಯಾಂಡಲ್ ವುಡ್ ನ ಸೆಲೆಬ್ರಿಟಿಯರ ಒಟ್ಟು ಆರು ತಂಡಗಳು ಟೂರ್ನಮೆಂಟ್ ನಲ್ಲಿ ಭಾಗವಹಿಸಲಿವೆ. ಕಳೆದ ಬಾರಿ ಕಿಚ್ಚ ಸುದೀಪ್, ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ಗೋಲ್ಡನ್ ‍ಸ್ಟಾರ್ ಗಣೇಶ್, ರಾಕಿಂಗ್ ಸ್ಟಾರ್ ಯಶ್ ಮತ್ತು ರಿಯಲ್ ಸ್ಟಾರ್ ಉಪೇಂದ್ರ ನೇತೃತ್ವದ ಆರು ತಂಡಗಳು ಟೂರ್ನಮೆಂಟ್ ನಲ್ಲಿ ಭಾಗವಹಿಸಿದ್ದವು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments