Webdunia - Bharat's app for daily news and videos

Install App

ಅಭಿಮಾನಿಗಳಿಗೆ ಬೇಸರದ ಸಂಗತಿ ಹೇಳಿದ ಕಿಚ್ಚ ಸುದೀಪ್

Webdunia
ಬುಧವಾರ, 14 ಆಗಸ್ಟ್ 2019 (09:25 IST)
ಬೆಂಗಳೂರು: ಪೈಲ್ವಾನ್ ಸಿನಿಮಾ ಅಡಿಯೋ ಲಾಂಚ್ ಎಲ್ಲಾ ಸರಿ ಹೋಗಿದ್ದಿದ್ದರೆ ಕಳೆದ ವಾರ ಚಿತ್ರದುರ್ಗದಲ್ಲಿ ನಡೆಯಬೇಕಿತ್ತು. ಆದರೆ ಉತ್ತರ ಕರ್ನಾಟಕದ ಪ್ರವಾಹದಿಂದಾಗಿ ಅಡಿಯೋ ರಿಲೀಸ್ ಮುಂದೂಡಲಾಯಿತು.


ಆದರೆ ಇದೀಗ ಪೈಲ್ವಾನ್ ಸಿನಿಮಾ ಅಡಿಯೋ ರಿಲೀಸ್ ಚಿತ್ರದುರ್ಗದಲ್ಲಿ ನಡೆಯುತ್ತಿಲ್ಲ ಎಂದು ಕಿಚ್ಚ ಸುದೀಪ್ ಬೇಸರದ ಸಂಗತಿಯೊಂದನ್ನು ಹೊರಹಾಕಿದ್ದಾರೆ. ಪ್ರವಾಹ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಚಿತ್ರದುರ್ಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿಲ್ಲ ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.

‘ಪ್ರವಾಹ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಚಿತ್ರದುರ್ಗದಲ್ಲಿ ಅಡಿಯೋ ಲಾಂಚ್ ಮಾಡುತ್ತಿಲ್ಲ. ಅದರ ಬದಲು ಬೆಂಗಳೂರಿನಲ್ಲಿ ಮಾಡುತ್ತಿದ್ದೇವೆ. ಚಿತ್ರದುರ್ಗದ ಸ್ನೇಹಿತರಂತೇ ನನಗೂ ಇದು ತುಂಬಾ ನೋವುಂಟುಮಾಡಿದೆ. ಆದರೆ ನನ್ನ ಮುಂದಿನ ಸಿನಿಮಾದ ಅಡಿಯೋ ರಿಲೀಸ್ ಖಂಡಿತಾ ಅಲ್ಲಿಯೇ ಮಾಡುತ್ತೇವೆ. ಆದರೆ ಈಗ ನನ್ನ ಮಾತನ್ನು ನೀವು ಗೌರವಿಸುತ್ತೀರಿ ಮತ್ತು ಅರ್ಥಮಾಡಿಕೊಳ್ಳುತ್ತೀರಿ ಎಂದುಕೊಳ್ಳುತ್ತೇನೆ’ ಎಂದು ಕಿಚ್ಚ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments