Webdunia - Bharat's app for daily news and videos

Install App

ಅಭಿಮಾನಿಗಳಿಗೆ ಬೇಸರದ ಸಂಗತಿ ಹೇಳಿದ ಕಿಚ್ಚ ಸುದೀಪ್

Webdunia
ಬುಧವಾರ, 14 ಆಗಸ್ಟ್ 2019 (09:25 IST)
ಬೆಂಗಳೂರು: ಪೈಲ್ವಾನ್ ಸಿನಿಮಾ ಅಡಿಯೋ ಲಾಂಚ್ ಎಲ್ಲಾ ಸರಿ ಹೋಗಿದ್ದಿದ್ದರೆ ಕಳೆದ ವಾರ ಚಿತ್ರದುರ್ಗದಲ್ಲಿ ನಡೆಯಬೇಕಿತ್ತು. ಆದರೆ ಉತ್ತರ ಕರ್ನಾಟಕದ ಪ್ರವಾಹದಿಂದಾಗಿ ಅಡಿಯೋ ರಿಲೀಸ್ ಮುಂದೂಡಲಾಯಿತು.


ಆದರೆ ಇದೀಗ ಪೈಲ್ವಾನ್ ಸಿನಿಮಾ ಅಡಿಯೋ ರಿಲೀಸ್ ಚಿತ್ರದುರ್ಗದಲ್ಲಿ ನಡೆಯುತ್ತಿಲ್ಲ ಎಂದು ಕಿಚ್ಚ ಸುದೀಪ್ ಬೇಸರದ ಸಂಗತಿಯೊಂದನ್ನು ಹೊರಹಾಕಿದ್ದಾರೆ. ಪ್ರವಾಹ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಚಿತ್ರದುರ್ಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿಲ್ಲ ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.

‘ಪ್ರವಾಹ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಚಿತ್ರದುರ್ಗದಲ್ಲಿ ಅಡಿಯೋ ಲಾಂಚ್ ಮಾಡುತ್ತಿಲ್ಲ. ಅದರ ಬದಲು ಬೆಂಗಳೂರಿನಲ್ಲಿ ಮಾಡುತ್ತಿದ್ದೇವೆ. ಚಿತ್ರದುರ್ಗದ ಸ್ನೇಹಿತರಂತೇ ನನಗೂ ಇದು ತುಂಬಾ ನೋವುಂಟುಮಾಡಿದೆ. ಆದರೆ ನನ್ನ ಮುಂದಿನ ಸಿನಿಮಾದ ಅಡಿಯೋ ರಿಲೀಸ್ ಖಂಡಿತಾ ಅಲ್ಲಿಯೇ ಮಾಡುತ್ತೇವೆ. ಆದರೆ ಈಗ ನನ್ನ ಮಾತನ್ನು ನೀವು ಗೌರವಿಸುತ್ತೀರಿ ಮತ್ತು ಅರ್ಥಮಾಡಿಕೊಳ್ಳುತ್ತೀರಿ ಎಂದುಕೊಳ್ಳುತ್ತೇನೆ’ ಎಂದು ಕಿಚ್ಚ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

Vijalayakshmi Darshan: ನಮ್ಮತ್ತೆಗೆ ನಾವಿಬ್ರೇ ಸೊಸೆಯಂದಿರು: ವಿಜಯಲಕ್ಷ್ಮಿ ದರ್ಶನ್ ಸಖತ್ ಟಾಂಗ್

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

ಮುಂದಿನ ಸುದ್ದಿ
Show comments