Webdunia - Bharat's app for daily news and videos

Install App

ನನ್ನ ಮೇಲೆ ಪ್ರಭಾವ ಬೀರಿದ ಸಿನಿಮಾ ಕಾಂತಾರ: ಕಿಚ್ಚನ ಚಪ್ಪಾಳೆ

Webdunia
ಭಾನುವಾರ, 9 ಅಕ್ಟೋಬರ್ 2022 (09:30 IST)
ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ವೀಕ್ಷಿಸಿದ ಕಿಚ್ಚ ಸುದೀಪ್ ಮೆಚ್ಚುಗೆಯ ಚಪ್ಪಾಳೆ ನೀಡಿದ್ದಾರೆ.

ಕೆಲವು ಸಿನಿಮಾಗಳು ನಮಗೆ ಒಳ್ಳೆಯ ಭಾವನೆ, ಖುಷಿ ನೀಡುತ್ತದೆ. ಆದರೆ ಕೆಲವು ಸಿನಿಮಾ ಮಾತ್ರ ಮಾತೇ ಹೊರಡದಂತೆ ಮಾಡುತ್ತದೆ. ಅಂತಹ ಸಿನಿಮಾಗಳಲ್ಲಿ ಒಂದು ಕಾಂತಾರ. ಒಂದು ಸರಳ ಕತೆಯನ್ನು ರಿಷಬ್ ಅದ್ಭುತವಾಗಿ ಬರೆದು ತೆರೆ ಮೇಲೆ ತಂದಿದ್ದಾರೆ. ಇಂತಹದ್ದೊಂದು ಕಲ್ಪನೆ ಬರುವುದಾದರೂ ಹೇಗೆ ಎಂದು ನಿಜಕ್ಕೂ ನನಗೆ ಅಚ್ಚರಿಯಾಗುತ್ತದೆ. ರಿಷಬ್ ನಟನೆಯಲ್ಲೂ ಅದ್ಭುತ.

ಪೇಪರ್ ನಲ್ಲಿ ಬರೆಯುವಾಗ ಇದು ಸಿಂಪಲ್ ಸ್ಕ್ರಿಪ್ಟ್ ಆಗಿರಬಹುದು. ಆದರೆ ಅದನ್ನು ತೆರೆ ಮೇಲೆ ಇಷ್ಟು ಅದ್ಭುತವಾಗಿ ತರಬೇಕಾದರೆ ಒಬ್ಬ ನಿರ್ದೇಶಕನಿಗೆ ಅತ್ಯದ್ಭುತ ಕಲ್ಪನೆ ಇರಬೇಕು. ಇಡೀ ಚಿತ್ರತಂಡಕ್ಕೆ ನಾನು ಎದ್ದು ನಿಂತು ಚಪ್ಪಾಳೆ ನೀಡುತ್ತೇನೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments