Webdunia - Bharat's app for daily news and videos

Install App

ಗೆಳೆಯನಲ್ಲದಿದ್ದರೇನು? ದರ್ಶನ್ ಬೆನ್ನುತಟ್ಟಿದ ಕಿಚ್ಚ ಸುದೀಪ್!

Webdunia
ಮಂಗಳವಾರ, 8 ಆಗಸ್ಟ್ 2017 (10:17 IST)
ಬೆಂಗಳೂರು: ದರ್ಶನ್ ಮತ್ತು ಕಿಚ್ಚ ಸುದೀಪ್ ನಾವು ಗೆಳೆಯರಲ್ಲ ಎಂದು ಪರಸ್ಪರ ಕಿತ್ತಾಡಿಕೊಂಡಿದ್ದು ಹಳೆಯ ವಿಷಯ. ಇದೀಗ ದರ್ಶನ್ ಸಿನಿಮಾಗೆ ಕಿಚ್ಚ ಶುಭಹಾರೈಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

 
ಚಾಲೆಂಜಿಂಗ್ ಸ್ಟಾರ್ ದರ್ಶನ್ ದುರ್ಯೋಧನನಾಗಿ ಕಾಣಿಸಿಕೊಳ್ಳುತ್ತಿರುವ ಕುರುಕ್ಷೇತ್ರ ಚಿತ್ರಕ್ಕೆ ಸುದೀಪ್ ಟ್ವಿಟರ್ ಮೂಲಕ ಶುಭಹಾರೈಸಿದ್ದಾರೆ.

ದೊಡ್ಡ ಚಿತ್ರವೊಂದು ನಿರ್ಮಾಣವಾಗುತ್ತಿರುವುದು ನಿಜಕ್ಕೂ ಅದ್ಭುತ. ನನ್ನ ಪ್ರೀತಿಯ ನಿರ್ಮಾಪಕ ಮುನಿರತ್ನಗೆ ಅಭಿನಂದನೆಗಳು. ಈ ಸಿನಿಮಾ ಮೂಲಕ ದರ್ಶನ್ ವೃತ್ತಿ ಜೀವನಕ್ಕೆ ಮತ್ತೊಂದು ಗರಿ ಮೂಡುವುದಂತೂ ನಿಜ ಎಂದು ಕಿಚ್ಚ ಟ್ವೀಟ್ ಮೂಲಕ ಹಳೆಯ ಗೆಳೆಯ ಬೆನ್ನುತಟ್ಟಿದ್ದಾರೆ.

ಇದನ್ನೂ ಓದಿ.. ರಾಜ್ಯಸಭೆ ಚುನಾವಣೆ ಗೆಲ್ಲಲೇ ಬೇಕೆಂಬ ಜಿದ್ದು ಬಿಜೆಪಿಗೇಕೆ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments