Webdunia - Bharat's app for daily news and videos

Install App

ಬಿಗ್ ಬಾಸ್ ವೇದಿಕೆ ಮೇಲೆ ಕ್ಷಮೆ ಕೇಳಿದ ಕಿಚ್ಚ ಸುದೀಪ್

Webdunia
ಸೋಮವಾರ, 13 ನವೆಂಬರ್ 2023 (09:20 IST)
Photo Courtesy: Twitter
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಕಿಚ್ಚ ಸುದೀಪ್ ಇದುವರೆಗೆ ಮಾಡಿರದ ಕೆಲಸವೊಂದನ್ನು ಮಾಡಿದ್ದಾರೆ. ಪ್ರೇಕ್ಷಕರ ಬಳಿ ಕ್ಷಮೆ ಯಾಚಿಸಿದ್ದಾರೆ.

ಈ ಬಾರಿ ನಾಮಿನೇಷನ್ ನಲ್ಲಿ ಸ್ಪರ್ಧಿ ವರ್ತೂರು ಸಂತೋಷ್ ಸೇಫ್ ಆಗಿದ್ದರು. ಹಾಗಿದ್ದರೂ ಅವರು ಮನೆಯಿಂದ ಹೊರ ಹೋಗಲು ಬಯಸಿದ್ದರು. ಅವರ ಮನ ಒಲಿಸಲು ಕಿಚ್ಚ ಎಲ್ಲಾ ಪ್ರಯತ್ನ ನಡೆಸಿದರು.

ಕೊನೆಗೆ ಕೇವಲ 24 ಗಂಟೆಯಲ್ಲಿ 34.5 ಲಕ್ಷ ಮತ ನಿಮಗೆ ವೀಕ್ಷಕರು ಹಾಕಿದ್ದಾರೆ ಎಂದರು. ಆದರೂ ವರ್ತೂರು ಮನಸ್ಸು ಬದಲಾಯಿಸಲಿಲ್ಲ. ಹೀಗಾಗಿ ಕಿಚ್ಚ ಸುದೀಪ್ ವರ್ತೂರು ಪರವಾಗಿ ವೀಕ್ಷಕರ ಬಳಿ ವೇದಿಕೆಯಲ್ಲೇ ಕ್ಷಮೆ ಯಾಚಿಸಿದರು. ಜನರ ತೀರ್ಪಿಗೆ ವಿರುದ್ಧವಾಗಿ ನಾನು ಹೋಗುವುದಿಲ್ಲ. ನಾನು ನಾಮಿನೇಷನ್ ಪ್ರಕ್ರಿಯೆ ರದ್ದುಗೊಳಿಸುತ್ತೇನೆ. ಇನ್ನು ಉಳಿದಿದ್ದು ನಿಮ್ಮ ನಿರ್ಣಯ ಎಂದು ವೇದಿಕೆ ಬಿಟ್ಟು ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಮುಂದಿನ ಸುದ್ದಿ
Show comments