ಬಾಸ್ ಅಂತ ಕಿರಿಕ್ ಮಾಡುತ್ತಿರುವ ದರ್ಶನ್ ಫ್ಯಾನ್ಸ್ ಗೆ ತಿವಿದ ಕಿಚ್ಚ ಸುದೀಪ್

Sampriya
ಸೋಮವಾರ, 2 ಸೆಪ್ಟಂಬರ್ 2024 (15:24 IST)
Photo Courtesy X
ಬೆಂಗಳೂರು:  ನಾನು ಸಂಪಾದನೆ ಮಾಡಿದ ಹೆಸರಿಗೆ ನನ್ನ ಫ್ಯಾನ್ಸ್ ಕಳಂಕ ತರುವ ಯಾವುದೇ ಕೆಲಸವನ್ನು ಮಾಡಿಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿದರು.

ಬೆಂಗಳೂರಿನ ಜಯನಗರದ ಎಂಇಎಸ್​​ ಗ್ರೌಂಡ್​​ನಲ್ಲಿ ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ್ದು, ತಮ್ಮ ಅಭಿಮಾನಿಗಳ ಮೇಲೆ ತಾವಿಟ್ಟಿರುವ ಅಪಾರ ಪ್ರೀತಿಯನ್ನೂ ವ್ಯಕ್ತಪಡಿಸಿದ್ದಾರೆ.

51ನೇ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಆಚರಿಸಿ ಮಾತನಾಡಿದ ಅವರು, ಪರೋಕ್ಷವಾಗಿ ಬಾಸ್ ಅಂತ ಕಿರಿಕ್ ಮಾಡುತ್ತಿರುವ ದರ್ಶನ್  ಫ್ಯಾನ್ಸ್‌ಗೆ ತಿವಿದರು.

ಬರೀ ಸಿನಿಮಾ ಮಾಡಿ ಹೆಸರು ಮಾಡಿದ್ರೆ ಸಾಕಾಗಲ್ಲ, ವ್ಯಕ್ತಿತ್ವದಲ್ಲೂ ದೊಡ್ಡವರಾಗಬೇಕು. ನಾನು ಸಂಪಾದನೆ ಮಾಡಿದ ಹೆಸರಿಗೆ ನನ್ನ ಫ್ಯಾನ್ಸ್‌ ಕಳಂಕ ತರುವ ಕೆಲಸವನ್ನು ಮಾಡಿಲ್ಲ.  ನನ್ನ ಕುಟುಂಬ, ಫ್ಯಾನ್ಸ್​​, ಫ್ರೆಂಡ್ಸ್​ ನನ್ನೊಂದಿಗೆ ಚೆನ್ನಾಗಿದ್ದಾರೆ ಅದಕ್ಕೆ ನಾನು ಚೆನ್ನಾಗಿದ್ದೀನಿ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments