Select Your Language

Notifications

webdunia
webdunia
webdunia
webdunia

ಗಣೇಶ ಹಬ್ಬಕ್ಕೆ ಮೊದಲು ಅಭಿಮಾನಿಗಳ ಕಿಚ್ಚ ಸುದೀಪ್ ಮನವಿ

ಗಣೇಶ ಹಬ್ಬಕ್ಕೆ ಮೊದಲು ಅಭಿಮಾನಿಗಳ ಕಿಚ್ಚ ಸುದೀಪ್ ಮನವಿ
ಬೆಂಗಳೂರು , ಶುಕ್ರವಾರ, 30 ಆಗಸ್ಟ್ 2019 (09:44 IST)
ಬೆಂಗಳೂರು: ಗಣೇಶ ಹಬ್ಬಕ್ಕೆ ಇನ್ನೇನು ಎರಡೇ ದಿನ ಬಾಕಿ ಉಳಿದಿದೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್ ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ.


ಗಣೇಶ ಹಬ್ಬಕ್ಕೆ ಪರಿಸರ ಸ್ನೇಹಿ ಗಣಪನ ಬಳಸುವಂತೆ ಸುದೀಪ್ ಟ್ವಿಟರ್ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಆ ಮೂಲಕ ಪರಿಸರ ಸಂರಕ್ಷಿಸಲು ಕರೆ ನೀಡಿದ್ದಾರೆ.

‘’ನಾವು ನಮ್ಮ ಪ್ರಕೃತಿಗೆ ಕೊಡುವ ನೋವನ್ನು ಪ್ರಕೃತಿಯು ನಮಗೆ ತಿರುಗಿಸಿ ಕೊಡುವುದನ್ನು ನಾವು ಅನುಭವಿಸಿದ್ದೇವೆ. ಹಾಗಾಗಿ ಈ ಸಲ ವಿಘ್ನ ನಿವಾರಕನ ಹಬ್ಬಕ್ಕೆ ಪಿಒಪಿ ಗಣೇಶನ ಮೂರ್ತಿಗಳನ್ನು ಉಪಯೋಗಿಸದೇ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ಮಾತ್ರ ಬಳಸಿ, ಪ್ರಕೃತಿ ಮಾತೆಯನ್ನು ಕಾಪಾಡೋಣ. ಇದು ನಮ್ಮ ನಿಮ್ಮೆಲ್ಲರ ಜವಾಬ್ಧಾರಿ’ ಎಂದು ಕಿಚ್ಚ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ಪ್ರಭಾಸ್ ಸಾಹೋ ಅಬ್ಬರ! ಈ ಕಾರಣಕ್ಕೆ ಆಕ್ಷನ್ ಥ್ರಿಲ್ಲರ್ ನೋಡಲೇಬೇಕು!