Webdunia - Bharat's app for daily news and videos

Install App

ಚಪ್ಪಾಳೆ ತಟ್ಟುವುದರಿಂದ ನಮಗೇನೂ ನಷ್ಟವಾಗಲ್ಲ ಎಂದ ಕಿಚ್ಚ ಸುದೀಪ್

Webdunia
ಭಾನುವಾರ, 22 ಮಾರ್ಚ್ 2020 (09:18 IST)
ಬೆಂಗಳೂರು: ಜನತಾ ಕರ್ಫ್ಯೂ ದಿನಕ್ಕೆ ಕರೆ ನೀಡಿರುವ ಪ್ರಧಾನಿ ಮೋದಿ ಇಂದು ಸಂಜೆ ಐದು ಗಂಟೆಗೆ ಚಪ್ಪಾಳೆ ತಟ್ಟಿ ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದ ಸಲ್ಲಿಸೋಣ ಎಂದು ಕರೆನೀಡಿದ್ದರು.


ಇದಕ್ಕೆ ಹೆಚ್ಚಿನ ಸೆಲೆಬ್ರಿಟಿಗಳು ಇದಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಕೆಲವರು ಇದರಿಂದ ಆಗುವ ಪ್ರಯೋಜನವಾದರೂ ಏನು ಎಂದು ಕೊಂಕು ನುಡಿದವರೂ ಇದ್ದಾರೆ. ಇಂತಹವರಿಗೆ ಕಿಚ್ಚ ಸುದೀಪ್ ತಕ್ಕ ಉತ್ತರ ನೀಡಿದ್ದಾರೆ.

‘ದಯವಿಟ್ಟು ಇದರಲ್ಲಿ ಭಾಗಿಯಾಗಿ. ಇದರಿಂದ ನಮಗೆ ಏನಾದರೂ ಕಳೆದುಕೊಳ್ಳುವಕ್ಕಿದೆಯೇ? ಇಲ್ಲ. ನಾವು ಏನಾದರೂ ಪಡೆದುಕೊಳ್ಳುತ್ತೇವೆಯೇ? ಬಹುಶಃ.. ಆದರೂ ಪ್ರಯತ್ನಿಸೋಣ. ಏನೇ ಆದರೂ ಇದು ನಮ್ಮ ಜೀವನಕ್ಕಾಗಿ. ಐದು ಗಂಟೆಗೆ ಚಪ್ಪಾಳೆ ತಟ್ಟೋಣ’ ಎಂದು ಸುದೀಪ್ ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments