Webdunia - Bharat's app for daily news and videos

Install App

ಚಪ್ಪಾಳೆ ತಟ್ಟುವುದರಿಂದ ನಮಗೇನೂ ನಷ್ಟವಾಗಲ್ಲ ಎಂದ ಕಿಚ್ಚ ಸುದೀಪ್

Webdunia
ಭಾನುವಾರ, 22 ಮಾರ್ಚ್ 2020 (09:18 IST)
ಬೆಂಗಳೂರು: ಜನತಾ ಕರ್ಫ್ಯೂ ದಿನಕ್ಕೆ ಕರೆ ನೀಡಿರುವ ಪ್ರಧಾನಿ ಮೋದಿ ಇಂದು ಸಂಜೆ ಐದು ಗಂಟೆಗೆ ಚಪ್ಪಾಳೆ ತಟ್ಟಿ ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದ ಸಲ್ಲಿಸೋಣ ಎಂದು ಕರೆನೀಡಿದ್ದರು.


ಇದಕ್ಕೆ ಹೆಚ್ಚಿನ ಸೆಲೆಬ್ರಿಟಿಗಳು ಇದಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಕೆಲವರು ಇದರಿಂದ ಆಗುವ ಪ್ರಯೋಜನವಾದರೂ ಏನು ಎಂದು ಕೊಂಕು ನುಡಿದವರೂ ಇದ್ದಾರೆ. ಇಂತಹವರಿಗೆ ಕಿಚ್ಚ ಸುದೀಪ್ ತಕ್ಕ ಉತ್ತರ ನೀಡಿದ್ದಾರೆ.

‘ದಯವಿಟ್ಟು ಇದರಲ್ಲಿ ಭಾಗಿಯಾಗಿ. ಇದರಿಂದ ನಮಗೆ ಏನಾದರೂ ಕಳೆದುಕೊಳ್ಳುವಕ್ಕಿದೆಯೇ? ಇಲ್ಲ. ನಾವು ಏನಾದರೂ ಪಡೆದುಕೊಳ್ಳುತ್ತೇವೆಯೇ? ಬಹುಶಃ.. ಆದರೂ ಪ್ರಯತ್ನಿಸೋಣ. ಏನೇ ಆದರೂ ಇದು ನಮ್ಮ ಜೀವನಕ್ಕಾಗಿ. ಐದು ಗಂಟೆಗೆ ಚಪ್ಪಾಳೆ ತಟ್ಟೋಣ’ ಎಂದು ಸುದೀಪ್ ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments