Webdunia - Bharat's app for daily news and videos

Install App

ಅನಾರೋಗ್ಯದ ಕಾರಣ ಪ್ರೆಸ್ ಮೀಟ್ ರದ್ದುಗೊಳಿಸಿದ ಕಿಚ್ಚ ಸುದೀಪ್

Webdunia
ಗುರುವಾರ, 21 ಜುಲೈ 2022 (15:44 IST)
ಬೆಂಗಳೂರು: ಜ್ವರದಿಂದ ಬಳಲುತ್ತಿರುವ ಕಿಚ್ಚ ಸುದೀಪ್ ಈಗಾಗಲೇ ನಿಗದಿಯಾಗಿದ್ದ ವಿಕ್ರಾಂತ್ ರೋಣ ಪತ್ರಿಕಾಗೋಷ್ಠಿಯನ್ನು ರದ್ದುಗೊಳಿಸಿದ್ದಾರೆ.

ಕೆಲವು ದಿನಗಳಿಂದ ನಿರಂತರವಾಗಿ ವಿಕ್ರಾಂತ್ ರೋಣ ಪ್ರಚಾರಕ್ಕಾಗಿ ಓಡಾಟ ನಡೆಸಿದ್ದ ಸುದೀಪ್ ಈಗ ಜ್ವರದಿಂದ ಬಳಲುತ್ತಿದ್ದಾರೆ. ಸದ್ಯಕ್ಕೆ ಅವರು ಚೇತರಿಕೆಯ ಹಾದಿಯಲ್ಲಿದ್ದಾರೆ. ಕೊಚ್ಚಿ, ಹೈದರಾಬಾದ್, ದೆಹಲಿ, ಚೆನ್ನೈ ಮಾಧ್ಯಮಗಳಿಗಾಗಿ ಸುದೀಪ್ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಬೇಕಿತ್ತು. ಅಲ್ಲದೆ ವಿಜಯ ಟಿವಿಯ ಶೋ ಒಂದರಲ್ಲಿ ಪಾಲ್ಗೊಳ್ಳಬೇಕಾಗಿತ್ತು.

ಆದರೆ ಅನಾರೋಗ್ಯದ ನಿಮಿತ್ತ ಈ ಎಲ್ಲಾ ಕಾರ್ಯಕ್ರಮಗಳಿಂದ ದೂರವುಳಿಯಲು ಸುದೀಪ್ ತೀರ್ಮಾನಿಸಿದ್ದಾರೆ. ಇದಕ್ಕಾಗಿ ಮಾಧ‍್ಯಮ ಮಿತ್ರರಲ್ಲಿ ಕ್ಷಮೆ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

ಮುಂದಿನ ಸುದ್ದಿ
Show comments