ಅನಾರೋಗ್ಯದ ಕಾರಣ ಪ್ರೆಸ್ ಮೀಟ್ ರದ್ದುಗೊಳಿಸಿದ ಕಿಚ್ಚ ಸುದೀಪ್

Webdunia
ಗುರುವಾರ, 21 ಜುಲೈ 2022 (15:44 IST)
ಬೆಂಗಳೂರು: ಜ್ವರದಿಂದ ಬಳಲುತ್ತಿರುವ ಕಿಚ್ಚ ಸುದೀಪ್ ಈಗಾಗಲೇ ನಿಗದಿಯಾಗಿದ್ದ ವಿಕ್ರಾಂತ್ ರೋಣ ಪತ್ರಿಕಾಗೋಷ್ಠಿಯನ್ನು ರದ್ದುಗೊಳಿಸಿದ್ದಾರೆ.

ಕೆಲವು ದಿನಗಳಿಂದ ನಿರಂತರವಾಗಿ ವಿಕ್ರಾಂತ್ ರೋಣ ಪ್ರಚಾರಕ್ಕಾಗಿ ಓಡಾಟ ನಡೆಸಿದ್ದ ಸುದೀಪ್ ಈಗ ಜ್ವರದಿಂದ ಬಳಲುತ್ತಿದ್ದಾರೆ. ಸದ್ಯಕ್ಕೆ ಅವರು ಚೇತರಿಕೆಯ ಹಾದಿಯಲ್ಲಿದ್ದಾರೆ. ಕೊಚ್ಚಿ, ಹೈದರಾಬಾದ್, ದೆಹಲಿ, ಚೆನ್ನೈ ಮಾಧ್ಯಮಗಳಿಗಾಗಿ ಸುದೀಪ್ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಬೇಕಿತ್ತು. ಅಲ್ಲದೆ ವಿಜಯ ಟಿವಿಯ ಶೋ ಒಂದರಲ್ಲಿ ಪಾಲ್ಗೊಳ್ಳಬೇಕಾಗಿತ್ತು.

ಆದರೆ ಅನಾರೋಗ್ಯದ ನಿಮಿತ್ತ ಈ ಎಲ್ಲಾ ಕಾರ್ಯಕ್ರಮಗಳಿಂದ ದೂರವುಳಿಯಲು ಸುದೀಪ್ ತೀರ್ಮಾನಿಸಿದ್ದಾರೆ. ಇದಕ್ಕಾಗಿ ಮಾಧ‍್ಯಮ ಮಿತ್ರರಲ್ಲಿ ಕ್ಷಮೆ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಮುಂದಿನ ಸುದ್ದಿ
Show comments