Webdunia - Bharat's app for daily news and videos

Install App

ಗರುಡಗಮನನಿಗೆ ಕಿಚ್ಚ ಸುದೀಪ್ ಸಾಥ್

Webdunia
ಶನಿವಾರ, 20 ನವೆಂಬರ್ 2021 (10:47 IST)
ಬೆಂಗಳೂರು: ರಾಜ್ ಶೆಟ್ಟಿ-ರಿಷಬ್ ಶೆಟ್ಟಿ ಜೊತೆಯಾಗಿ ನಟಿಸಿರುವ ಗರುಡಗಮನ ವೃಷಭ ವಾಹನ ಸಿನಿಮಾ ನಿನ್ನೆ ತೆರೆ ಕಂಡಿದೆ.

ಈ ಸಿನಿಮಾ ಬಗ್ಗೆ ಇದೀಗ ಕಿಚ್ಚ ಸುದೀಪ್ ಮೆಚ್ಚುಗೆಯ ಮಾತನಾಡಿದ್ದಾರೆ. ಪುನೀತ್ ಸಾವಿನ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಅಪರೂಪವಾಗಿರುವ ಸುದೀಪ್ ಈಗ ಗರುಡಗಮನ ಸಿನಿಮಾ ಬಗ್ಗೆ ಮೆಚ್ಚುಗೆ ಮಾತನಾಡಿದ್ದಾರೆ.

ಸಿನಿಮಾ ಬಗ್ಗೆ ಉತ್ತಮ ವಿಮರ್ಶೆಗಳು ಕೇಳಿಬರುತ್ತಿವೆ. ಇಡೀ ಗರುಡಗಮನ ಚಿತ್ರಕ್ಕೆ ಶುಭ ಹಾರೈಕೆಗಳು ಎಂದಿದ್ದಾರೆ. ಹೊಸಬರ ಪ್ರಯತ್ನಗಳಿಗೆ ಕಿಚ್ಚ ಯಾವತ್ತೂ ಬೆನ್ನು ತಟ್ಟದೇ ಇರುವುದಿಲ್ಲ. ಇದೀಗ ರಾಜ್ ಬಿ ಶೆಟ್ಟಿ ನಿರ್ದೇಶನ ಸಿನಿಮಾಗೂ ಮೆಚ್ಚುಗೆಯ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments