Webdunia - Bharat's app for daily news and videos

Install App

ಮಾಧ್ಯಮಕ್ಕೆ ತಡೆಯಾಜ್ಞೆ ತಂದಿದ್ದಕ್ಕೆ ಸ್ಪಷ್ಟನೆ ಕೊಟ್ಟ ಸುದೀಪ್

Webdunia
ಬುಧವಾರ, 12 ಏಪ್ರಿಲ್ 2023 (08:58 IST)
ಬೆಂಗಳೂರು: ತಮಗೆ ಬಂದ ಬೆದರಿಕೆ ಪತ್ರಕ್ಕೆ ಸಂಬಂಧಿಸಿದಂತೆ ಮಾಧ‍್ಯಮಗಳು ಖಾಸಗಿ ವಿಡಿಯೋ ಸುದ್ದಿ ಪ್ರಸಾರ ಮಾಡಬಾರದು ಎಂದು ಕೋರ್ಟ್ ಮೂಲಕ ಕಿಚ್ಚ ಸುದೀಪ್ ತಡೆಯಾಜ್ಞೆ ತಂದಿದ್ದರು.

ಈ ಬಗ್ಗೆ ಸುದೀಪ್ ಈಗ ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಸುದೀಪ್ ಗೆ ಬೆದರಿಕೆ ಪತ್ರ ಬಂದ ಬೆನ್ನಲ್ಲೇ ಕೆಲವು ಡಿಜಿಟಲ್ ಮಾಧ್ಯಮಗಳಲ್ಲಿ ಅವರ ಖಾಸಗಿ ವಿಡಿಯೋ ಕುರಿತಾಗಿ ಕಪೋಲಕಲ್ಪಿತ ಸುದ್ದಿಗಳು ಪ್ರಸಾರವಾಗಿದ್ದವು.

ಈ ಹಿನ್ನಲೆಯಲ್ಲಿ ತಮ್ಮ ವಕೀಲರ ಮೂಲಕ ಮಾನಹಾನಿ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸುದೀಪ್, ‘ನನ್ನ ಮಾಧ‍್ಯಮದ ನಡುವಿನ ಸಂಬಂಧ ಅವಿನಾಭಾವ ಸಂಬಂಧ. ಕೆಲವು ಕಿಡಿಗೇಡಿಗಳು ನನ್ನದಲ್ಲದ ತಿರುಚಿದ, ಜೋಡಿಸಿದ ಸುದ್ದಿ, ವಿಡಿಯೋಗಳನ್ನು ಪ್ರಸಾರ ಮಾಡುತ್ತಿರುವುದಕ್ಕೆ ಮುನ್ನೆಚ್ಚರಿಕೆಯಷ್ಟೇ. ಮಾಧ್ಯಮವೆಂದರೆ ಸಾಮಾಜಿಕ ಜಾಲತಾಣ, ಡಿಜಿಟಲ ಮಾಧ‍್ಯಮವೂ ಸೇರಿದೆ. ಅವುಗಳನ್ನು ಬಳಸಿಕೊಂಡು ದುರ್ಬಳಕೆಯಾಗದಂತೆ ಮುನ್ನೆಚ್ಚರಿಕೆಯಷ್ಟೇ. ಇದಕ್ಕೆ ತಡೆಯಾಜ್ಞೆ ತಂದಿದ್ದೇನಷ್ಟೇ ಹೊರತು ಬೇರೆ ಯಾವ ಕಾರಣಕ್ಕೂ ಅಲ್ಲ. ಡಿಜಿಟಲ್ ವೇದಿಕೆಗಳ ಮೇಲೆ ನ್ಯಾಯಾಲಯ ತಡೆಯಾಜ್ಞೆ ಕೊಡದು. ಈ ಸೂಕ್ಷ್ಮ ತಮಗೂ ಗೊತ್ತಿದೆ. ಹೀಗಾಗಿ ಅನ್ಯಥಾ ಭಾವಿಸಬಾರದು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments