Webdunia - Bharat's app for daily news and videos

Install App

ಕಿಚ್ಚ ಸುದೀಪ್ ಕೈಗೆ ಬಳೆ ತೊಟ್ಟಿಲ್ಲ ಎಂದಿದ್ದೇ ತಪ್ಪಾಯ್ತು!

Webdunia
ಭಾನುವಾರ, 22 ಸೆಪ್ಟಂಬರ್ 2019 (09:14 IST)
ಬೆಂಗಳೂರು: ಪೈರಸಿ ಮಾಡುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಿಚ್ಚ ಸುದೀಪ್ ಮಾಡಿರುವ ಟ್ವೀಟ್ ನಲ್ಲಿ ಅವರು ಬಳಸಿದ ಶಬ್ಧವೊಂದು ಈಗ ಕೆಲವರ ಆಕ್ಷೇಪಕ್ಕೆ ಗುರಿಯಾಗಿದೆ.


ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ ಅಲ್ಲ ಎಂದು ಕಿಚ್ಚ ಸುದೀಪ್ ಬರೆದಿರುವುದನ್ನೇ ಕೆಲವರು ಇದು ಮಹಿಳೆಯರಿಗೆ ಮಾಡಿದ ಅಪಮಾನ ಎಂದು ತಿರುಚಿದ್ದಾರೆ.

ಸಿಟ್ಟಲ್ಲಿ ಏನೇನೋ ಬರೆದು ಆಭಾಸ ಮಾಡಬೇಡಿ. ಕೈಗೆ ಬಳೆ ಹಾಕುವ ಮಹಿಳೆಯರು ಅಶಕ್ತರು ಎಂದು ನಿಮ್ಮ ಮಾತಿನಲ್ಲೇ ಪರೋಕ್ಷ ಟೀಕೆ ಮಾಡಿದ್ದೀರಿ. ಹೆಣ್ಣು ಮಕ್ಕಳು ಗಂಡು ಮಕ್ಕಳಿಗಿಂತ ಶಕ್ತರು ಎಂಬುದನ್ನು ಮರೆಯಬೇಡಿ ಎಂದು ವ್ಯಕ್ತಿಯೊಬ್ಬರು ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments