Webdunia - Bharat's app for daily news and videos

Install App

ಕಾವೇರಿಗಾಗಿ ಒಂದಾದ ಕಿಚ್ಚ-ದಚ್ಚು

Webdunia
ಬುಧವಾರ, 20 ಸೆಪ್ಟಂಬರ್ 2023 (17:26 IST)
ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ತಮಿಳುನಾಡಿನ ಜೊತೆ ಎದ್ದಿರುವ ಸಂಘರ್ಷದ ಕುರಿತಾಗಿ ಸ್ಯಾಂಡಲ್ ವುಡ್ ಕಲಾವಿದರು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಬಗ್ಗೆ ಕಲಾವಿದರೂ ಧ‍್ವನಿಯೆತ್ತಬೇಕೆಂದು ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟನೆ ನಡೆಯಿತು.

ಇದರ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್, ಕಿಚ್ಚ ಸುದೀಪ್ ಸೋಷಿಯಲ್ ಮೀಡಿಯಾ ಮೂಲಕ ನಮ್ಮ ರೈತರಿಗೆ ಅನ್ಯಾಯವಾಗದಂತೆ ಕಾವೇರಿ ವಿವಾದ ಬಗೆಹರಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ. ನಟ ಹಾಗೂ ಸಂಸದ ಜಗ್ಗೇಶ್ ನಿನ್ನೆಯೇ ಈ ಬಗ್ಗೆ ಟ್ವೀಟ್ ಮಾಡಿದ್ದರು. ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗಿ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿರುವ ಬಗ್ಗೆ ಪ್ರಸ್ತಾಪಿಸುವುದಾಗಿ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandanna: ಭಾರತೀಯ ಸೇನೆ ಬಗ್ಗೆ ರಶ್ಮಿಕಾ ಮಂದಣ್ಣ ಪೋಸ್ಟ್ ನಿಜಕ್ಕೂ ಗ್ರೇಟ್

Chaithra Kundapura wedding: ತಾಳಿ ಕಟ್ಟಿಸುವಾಗ ಮಂತ್ರ ಹೇಳಿದ ಚೈತ್ರಾ ಕುಂದಾಪುರ video

Operation Sindoor ಬಗ್ಗೆ ನಾಚಿಕೆಪಡಬೇಕು ಎಂದ ಕೇರಳದ ನಟಿ ಅಮೀನಾ ನಿಜಂ ಯಾರು

Amina Nijam: ಆಪರೇಷನ್ ಸಿಂಧೂರ್ ಮಾಡಿದ್ದಕ್ಕೆ ಮಲಯಾಳಂ ನಟಿ ಅಮಿನಾಗೆ ಭಾರತೀಯಳಾಗಿ ನಾಚಿಕೆಯಾಗ್ತಿದೆಯಂತೆ

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments