Select Your Language

Notifications

webdunia
webdunia
webdunia
webdunia

ಕಿಚ್ಚ ಸುದೀಪ್ ನಂತರ ದರ್ಶನ್ ಕಡೆಯಿಂದ ಈ ಸುದ್ದಿ!

ಕಿಚ್ಚ ಸುದೀಪ್ ನಂತರ ದರ್ಶನ್ ಕಡೆಯಿಂದ ಈ ಸುದ್ದಿ!
ಬೆಂಗಳೂರು , ಬುಧವಾರ, 30 ಆಗಸ್ಟ್ 2017 (10:43 IST)
ಬೆಂಗಳೂರು: ಕಿಚ್ಚ ಸುದೀಪ್ ಹೆಬ್ಬುಲಿ ಖ್ಯಾತಿಯ ಕೃಷ್ಣ ನಿರ್ದೇಶನದಲ್ಲಿ ಬಾಕ್ಸರ್ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಓದಿರುತ್ತೀರಿ. ಇದೀಗ ದರ್ಶನ್ ಸರದಿ.

 
ಕುರುಕ್ಷೇತ್ರ ಸಿನಿಮಾದಲ್ಲಿ ಬ್ಯುಸಿಯಾಗಿರುವ ದರ್ಶನ್ ಮುಂದಿನ ಚಿತ್ರ ಪವನ್ ಒಡೆಯರ್ ಜತೆಗೆ. ದರ್ಶನ್ ಕೂಡಾ ಈ ಸಿನಿಮಾದಲ್ಲಿ ಬಾಕ್ಸರ್ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಬಂದಿದೆ.

ಸದ್ಯಕ್ಕೆ ಈ ಸಿನಿಮಾದ ಸ್ಕ್ರಿಪ್ಟ್ ವರ್ಕ್ ನಡೀತಾ ಇದೆ. ಡಿಸೆಂಬರ್ ವೇಳೆಗೆ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆಯಿದೆ. ಈ ಚಿತ್ರದಲ್ಲಿ ದರ್ಶನ್ ಬಾಕ್ಸಿಂಗ್ ಜತೆಗೆ ಮಾರ್ಷಿಯಲ್ ಆರ್ಟ್ ಕಲೆಯನ್ನೂ ತೋರಿಸಲಿದ್ದಾರಂತೆ. ಹಾಗಾಗಿ ಯಾರ ಬಾಕ್ಸಿಂಗ್ ನೀವು ನೋಡುತ್ತೀರಾ? ಕಿಚ್ಚನದ್ದೋ, ದರ್ಶನ್ ನದ್ದೋ? ನೀವೇ ಡಿಸೈಡ್ ಮಾಡಿ.

ಇದನ್ನೂ ಓದಿ.. ರಾಹುಲ್ ಗಾಂಧಿ ತಪ್ಪು ಫೋಟೋ ಬಳಕೆ ಮಾಡಿ ಬಿಜೆಪಿ ಎಡವಟ್ಟು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಡಲ್ ವುಡ್ ನಲ್ಲಿ ಮಹಾಭಾರತವೇ ನಡೆಯಲಿದೆ!