ಕಿಚ್ಚ ಸುದೀಪ್ ನಂತರ ದರ್ಶನ್ ಕಡೆಯಿಂದ ಈ ಸುದ್ದಿ!

Webdunia
ಬುಧವಾರ, 30 ಆಗಸ್ಟ್ 2017 (10:43 IST)
ಬೆಂಗಳೂರು: ಕಿಚ್ಚ ಸುದೀಪ್ ಹೆಬ್ಬುಲಿ ಖ್ಯಾತಿಯ ಕೃಷ್ಣ ನಿರ್ದೇಶನದಲ್ಲಿ ಬಾಕ್ಸರ್ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಓದಿರುತ್ತೀರಿ. ಇದೀಗ ದರ್ಶನ್ ಸರದಿ.

 
ಕುರುಕ್ಷೇತ್ರ ಸಿನಿಮಾದಲ್ಲಿ ಬ್ಯುಸಿಯಾಗಿರುವ ದರ್ಶನ್ ಮುಂದಿನ ಚಿತ್ರ ಪವನ್ ಒಡೆಯರ್ ಜತೆಗೆ. ದರ್ಶನ್ ಕೂಡಾ ಈ ಸಿನಿಮಾದಲ್ಲಿ ಬಾಕ್ಸರ್ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಬಂದಿದೆ.

ಸದ್ಯಕ್ಕೆ ಈ ಸಿನಿಮಾದ ಸ್ಕ್ರಿಪ್ಟ್ ವರ್ಕ್ ನಡೀತಾ ಇದೆ. ಡಿಸೆಂಬರ್ ವೇಳೆಗೆ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆಯಿದೆ. ಈ ಚಿತ್ರದಲ್ಲಿ ದರ್ಶನ್ ಬಾಕ್ಸಿಂಗ್ ಜತೆಗೆ ಮಾರ್ಷಿಯಲ್ ಆರ್ಟ್ ಕಲೆಯನ್ನೂ ತೋರಿಸಲಿದ್ದಾರಂತೆ. ಹಾಗಾಗಿ ಯಾರ ಬಾಕ್ಸಿಂಗ್ ನೀವು ನೋಡುತ್ತೀರಾ? ಕಿಚ್ಚನದ್ದೋ, ದರ್ಶನ್ ನದ್ದೋ? ನೀವೇ ಡಿಸೈಡ್ ಮಾಡಿ.

ಇದನ್ನೂ ಓದಿ.. ರಾಹುಲ್ ಗಾಂಧಿ ತಪ್ಪು ಫೋಟೋ ಬಳಕೆ ಮಾಡಿ ಬಿಜೆಪಿ ಎಡವಟ್ಟು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಮುಂದಿನ ಸುದ್ದಿ
Show comments