Webdunia - Bharat's app for daily news and videos

Install App

ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ಪಂದ್ಯ ಗೆದ್ದು ಗೆಳೆಯ ಧ್ರುವನಿಗೆ ಅರ್ಪಿಸಿದ ಕಿಚ್ಚ ಸುದೀಪ್

Webdunia
ಶನಿವಾರ, 15 ಜೂನ್ 2019 (09:50 IST)
ಲಂಡನ್: ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕಾರ್ಪೋರೇಟ್ ಕ್ರಿಕೆಟ್ ಡೇ ಟೂರ್ನಮೆಂಟ್ ನಲ್ಲಿ ಆಡಿ ಗೆದ್ದು ಆ ಗೆಲುವನ್ನು ಕೆಲವು ತಿಂಗಳುಗಳ ಹಿಂದೆ ತೀರಿಕೊಂಡ ಗೆಳೆಯ, ಸಹ ಆಟಗಾರ ಧ್ರುವನಿಗೆ ಅರ್ಪಿಸಿದ್ದಾರೆ.


ಕ್ರಿಕೆಟ್ ಕಾಶಿ ಎಂದೇ ಕರೆಯಿಸಿಕೊಳ್ಳುವ ಇಂಗ್ಲೆಂಡ್ ನ ಲಾರ್ಡ್ಸ್ ಮೈದಾನದಲ್ಲಿ ಕಿಚ್ಚ ಸುದೀಪ್ ನೇತೃತ್ವದ ತಂಡ ಆಡಿ ಗೆದ್ದಿದೆ. ಈ ಗೆಲುವಿನ ಸಂಭ್ರಮವನ್ನು ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿರುವ ಕಿಚ್ಚ ಸುದೀಪ್ ಪಂದ್ಯ ಆಯೋಜಿಸಿದ ಲಾರ್ಡ್ಸ್ ವ್ಯವಸ್ಥಾಪಕರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಕಿಚ್ಚ ಸುದೀಪ್ ನೇತೃತ್ವದ ತಂಡದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ ಪ್ರದೀಪ್, ರಾಜೀವ್ ಮತ್ತಿತರರು ಇದ್ದಾರೆ. ಕಳೆದ ವರ್ಷವೂ ಕಿಚ್ಚನ ತಂಡ ಇಲ್ಲಿ ಆಡಿ ಗೆದ್ದಿತ್ತು. ಆಗ ತಂಡದಲ್ಲಿ ಧ್ರುವ ಕೂಡಾ ಆಡಿದ್ದರು.

ಆದರೆ ಈ ಬಾರಿ ಆಡಲು ಅವರೇ ಇಲ್ಲ. ಕೆಲವು ತಿಂಗಳುಗಳ ಹಿಂದೆ ವೈಯಕ್ತಿಕ ಕಾರಣಗಳಿಂದ ಧ್ರುವ ಆತ್ಮಹತ್ಯೆ ಮಾಡಿಕೊಂಡಿದ್ದರು. ಹೀಗಾಗಿ ಈ ಗೆಲುವನ್ನು ಸುದೀಪ್, ಧ್ರುವನಿಗೆ ಅರ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments