Webdunia - Bharat's app for daily news and videos

Install App

ಟ್ವೀಟ್ ನಲ್ಲಿ ತಪ್ಪು ಮಾಡಿ ಡಿಲೀಟ್ ಮಾಡಿದ ಕಿಚ್ಚ ಸುದೀಪ್: ಕಿಚಾಯಿಸಿದ ದರ್ಶನ್ ಅಭಿಮಾನಿಗಳು

Webdunia
ಮಂಗಳವಾರ, 5 ಮೇ 2020 (09:50 IST)
ಬೆಂಗಳೂರು: ಕಿಚ್ಚ ಸುದೀಪ್ ಮತ್ತು ದರ್ಶನ್ ಅಭಿಮಾನಿಗಳ ನಡುವೆ ಆಗಾಗ ಸಾಮಾಜಿಕ ಜಾಲತಾಣದಲ್ಲಿ ಗುದ್ದಾಟ ನಡೆಯುತ್ತಲೇ ಇರುತ್ತವೆ. ಇದೀಗ ಮತ್ತೆ ಇಬ್ಬರ ಅಭಿಮಾನಿಗಳ ನಡುವೆ ಕೆಸರೆರಚಾಟ ನಡೆದಿದೆ.


ಇದಕ್ಕೆ ಕಾರಣವಾಗಿದ್ದು ನಿತ್ಯೋತ್ಸವ ಕವಿ ಕೆಎಸ್ ನಿಸಾರ್ ಅಹಮ್ಮದ್ ಅವರಿಗೆ ಕಿಚ್ಚ ಶ್ರದ್ಧಾಂಜಲಿ ಅರ್ಪಿಸಿ ಮಾಡಿದ ಒಂದು ಟ್ವೀಟ್. ಆ ಟ್ವೀಟ್ ನಲ್ಲಿ ಕಿಚ್ಚ ಕನ್ನಡದಲ್ಲಿ ಬರೆಯುವಾಗ ಕೆಲವೊಂದು ತಪ್ಪು ಮಾಡಿದ್ದರು. ಇದನ್ನು ದರ್ಶನ್ ಅಭಿಮಾನಿಗಳು ಗಮನಿಸಿ ಟ್ರೋಲ್ ಮಾಡಿದ್ದರು.

ತಕ್ಷಣವೇ ಟ್ವೀಟ್ ಡಿಲೀಟ್ ಮಾಡಿದ್ದ ಕಿಚ್ಚ ಹೊಸದಾಗಿ ಕನ್ನಡದಲ್ಲಿ ಸಂದೇಶ ಬರೆದಿದ್ದರು. ಇದಕ್ಕೆ ಮತ್ತಷ್ಟು ಕಿಚ್ಚನ ಕಾಲೆಳೆದಿರುವ ದರ್ಶನ್ ಅಭಿಮಾನಿಗಳು ಮೊದಲು ಕನ್ನಡ ಸರಿಯಾಗಿ ಬರೆಯಲು ಕಲಿಯಿರಿ ಎಂದು ತಮಾಷೆ ಮಾಡಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟಿರುವ ಕಿಚ್ಚನ ಅಭಿಮಾನಿಗಳು ದರ್ಶನ್ ಹಿಂದೊಮ್ಮೆ ಇಂಗ್ಲಿಷ್ ನಲ್ಲಿ ಟ್ವೀಟ್ ಮಾಡುವಾಗ ಮಾಡಿದ್ದ ವ್ಯಾಕರಣ ತಪ್ಪನ್ನು ಎತ್ತಿ ತೋರಿಸಿ ನಿಮ್ಮ ಬಾಸ್ ಗೆ ಸರಿಯಾಗಿರಲು ಹೇಳಿ ಎಂದಿದ್ದಾರೆ. ಈ ರೀತಿ ಕಿಚ್ಚ ಮಾಡಿದ ಒಂದು ಟ್ವೀಟ್ ಅಭಿಮಾನಿಗಳಲ್ಲಿ ಕೆಸರೆರಚಾಟಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments