Webdunia - Bharat's app for daily news and videos

Install App

ಟ್ವಿಟರ್ ನಲ್ಲಿ ಎಡವಟ್ಟು ಮಾಡಿ ನಂತರ ತಿದ್ದಿಕೊಂಡ ಕಿಚ್ಚ ಸುದೀಪ್

Webdunia
ಗುರುವಾರ, 2 ನವೆಂಬರ್ 2017 (08:26 IST)
ಬೆಂಗಳೂರು: ರಾಜ್ಯೋತ್ಸವ ಪ್ರಯುಕ್ತ ತಮ್ಮ ಟ್ವಿಟರ್ ಪೇಜ್ ನಲ್ಲಿ ಸಂದೇಶ ಬರೆಯುವಾಗ ಕೊಂಚ ಎಡವಟ್ಟು ಮಾಡಿಕೊಂಡ ಕಿಚ್ಚ ಸುದೀಪ್ ನಂತರ ತಮ್ಮ ತಪ್ಪಿಗೆ ಕ್ಷಮೆ ಕೋರಿ ತಿದ್ದಿಕೊಂಡಿದ್ದಾರೆ.

 
ನನ್ನ ಪ್ರೀತಿಯ ಸ್ನೇಹಿತರೇ ರಾಜ್ಯೋತ್ಸವದ ಶುಭಾಷಯಗಳು. ಕನ್ನಡವಿಲ್ಲದೇ ನಾವಿಲ್ಲ.ಕನ್ನಡವಿಲ್ಲದೇ ನಾವೇನೂ ಅಲ್ಲ. ನಿಮ್ಮ ಕಿಚ್ಚ ಎಂದು ಶುಭಾಷಯ ಕೋರಿದ್ದ ಸುದೀಪ್ ಅಕ್ಷರಗಳನ್ನು ತಪ್ಪಾಗಿ ಬರೆದುಕೊಂಡಿದ್ದರು.

ತಕ್ಷಣ ಎಚ್ಚೆತ್ತುಕೊಂಡ ಅವರು ಸರಿಯಾಗಿ ಸಂದೇಶ ಹಾಕಿದರಲ್ಲದೇ, ಕೆಲವು ಅಕ್ಷರ ತಪ್ಪಾಗಿ ಟೈಪಿಸಿದ್ದಕ್ಕೆ ಕ್ಷಮೆ ಕೋರಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments