ಕಿಚ್ಚ ಸುದೀಪ್ ವತಿಯಿಂದ ಬಡವರು, ಪೊಲೀಸರಿಗೆ ಊಟದ ವ್ಯವಸ್ಥೆ

Webdunia
ಗುರುವಾರ, 13 ಮೇ 2021 (09:37 IST)
ಬೆಂಗಳೂರು: ಕೊರೋನಾ ಸಂಕಷ್ಟ ಕಾಲದಲ್ಲಿ ಕಿಚ್ಚ ಸುದೀಪ್ ತಮ್ಮ ತಂಡದ ಜೊತೆಗೂಡಿಕೊಂಡು ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.


ಮೊನ್ನೆಯಷ್ಟೇ 300 ಆಕ್ಸಿಜನ್ ಸಿಲಿಂಡರ್ ಒದಗಿಸಿದ್ದ ಸುದೀಪ್ ಈಗ ತಮ್ಮ ಚ್ಯಾರಿಟೇಬಲ್ ಟ್ರಸ್ಟ್ ಮೂಲಕ ಹಸಿದವರ ಹೊಟ್ಟೆ ತುಂಬಿಸುವ ಕೆಲಸ ಮಾಡಿದ್ದಾರೆ.

ಬೆಂಗಳೂರಿನ ವಿವಿಧೆಡೆ ಊಟವಿಲ್ಲದೇ ಪರದಾಡುತ್ತಿರುವ ಬಡವರು, ಕೊರೋನಾ ಕಾಲದಲ್ಲಿ ಕಾನೂನು ಪಾಲನೆ ಮಾಡಲು ಕರ್ತವ್ಯ ನಿಭಾಯಿಸುತ್ತಿರುವ ಪೊಲೀಸರಿಗೆ ಕಿಚ್ಚನ ತಂಡ ಊಟ ಒದಗಿಸುತ್ತಿದೆ. ರಾಜರಾಜೇಶ್ವರಿ ನಗರ, ಕೆಆರ್ ಮಾರ್ಕೆಟ್, ಮೈಸೂರ್ ರಸ್ತೆ, ಅತ್ತಿಗುಪ್ಪೆ ಸೇರಿದಂತೆ ಹಲವೆಡೆ ಕಿಚ್ಚನ ಹುಡುಗರು ಆಹಾರ ವಿತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಮುಂದಿನ ಸುದ್ದಿ
Show comments