Webdunia - Bharat's app for daily news and videos

Install App

ಸಾಹಸ ಕಲಾವಿದರ ಸಂಘಕ್ಕೆ ಕಿಚ್ಚ ಸುದೀಪ್ ನೀಡಿದ ದೇಣಿಗೆ ಹಣವೆಷ್ಟು ಗೊತ್ತೇ?!

Webdunia
ಬುಧವಾರ, 6 ನವೆಂಬರ್ 2019 (10:02 IST)
ಬೆಂಗಳೂರು: ಸಿನಿಮಾ ರಂಗದಲ್ಲಿ ಯಾರೇ ಕಷ್ಟ ಎಂದು ಬಂದರೆ ಸಹಾಯ ಮಾಡುವವರಲ್ಲಿ ಮೊದಲಿಗರು ಎಂದರೆ ಕಿಚ್ಚ ಸುದೀಪ್. ಇದೀಗ ಸಾಹಸ ಕಲಾವಿದರ ಸಂಘಕ್ಕೆ ಕಿಚ್ಚ ಭರ್ಜರಿ ದೇಣಿಗೆ ನೀಡಿದ್ದಾರೆ.


ಕೆಲವೇ ಸಮಯದ ಹಿಂದೆ ಸಾಹಸ ಕಲಾವಿದರ ಸಂಘ ಅಸ್ಥಿತ್ವಕ್ಕೆ ಬಂದಿತ್ತು. ಈ ಸಂಘಕ್ಕೆ ಕಿಚ್ಚ ಸುದೀಪ್ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಈ ವಿಚಾರವನ್ನು ಸಾಹಸ ನಿರ್ದೇಶಕ ರವಿವರ್ಮ ಟ್ವಿಟರ್ ಮೂಲಕ ತಿಳಿಸಿದ್ದು, ಕಿಚ್ಚನಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಿಚ್ಚ ನಿಮ್ಮಂತಹ ಸಾಹಸ ಕಲಾವಿದರಿಂದಾಗಿಯೇ ನನ್ನಂತಹವರು ತೆರೆ ಮೇಲೆ ಹೀರೋ ಆಗಿ ವಿಜೃಂಭಿಸುತ್ತಿದ್ದೇವೆ ಎಂದಿದ್ದಾರೆ. ಕಿಚ್ಚನ ಉದಾರ ಹೃದಯಕ್ಕೆ ಅಭಿಮಾನಿಗಳಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments