Webdunia - Bharat's app for daily news and videos

Install App

ಸಾಹಸ ಕಲಾವಿದರ ಸಂಘಕ್ಕೆ ಕಿಚ್ಚ ಸುದೀಪ್ ನೀಡಿದ ದೇಣಿಗೆ ಹಣವೆಷ್ಟು ಗೊತ್ತೇ?!

Webdunia
ಬುಧವಾರ, 6 ನವೆಂಬರ್ 2019 (10:02 IST)
ಬೆಂಗಳೂರು: ಸಿನಿಮಾ ರಂಗದಲ್ಲಿ ಯಾರೇ ಕಷ್ಟ ಎಂದು ಬಂದರೆ ಸಹಾಯ ಮಾಡುವವರಲ್ಲಿ ಮೊದಲಿಗರು ಎಂದರೆ ಕಿಚ್ಚ ಸುದೀಪ್. ಇದೀಗ ಸಾಹಸ ಕಲಾವಿದರ ಸಂಘಕ್ಕೆ ಕಿಚ್ಚ ಭರ್ಜರಿ ದೇಣಿಗೆ ನೀಡಿದ್ದಾರೆ.


ಕೆಲವೇ ಸಮಯದ ಹಿಂದೆ ಸಾಹಸ ಕಲಾವಿದರ ಸಂಘ ಅಸ್ಥಿತ್ವಕ್ಕೆ ಬಂದಿತ್ತು. ಈ ಸಂಘಕ್ಕೆ ಕಿಚ್ಚ ಸುದೀಪ್ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಈ ವಿಚಾರವನ್ನು ಸಾಹಸ ನಿರ್ದೇಶಕ ರವಿವರ್ಮ ಟ್ವಿಟರ್ ಮೂಲಕ ತಿಳಿಸಿದ್ದು, ಕಿಚ್ಚನಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಿಚ್ಚ ನಿಮ್ಮಂತಹ ಸಾಹಸ ಕಲಾವಿದರಿಂದಾಗಿಯೇ ನನ್ನಂತಹವರು ತೆರೆ ಮೇಲೆ ಹೀರೋ ಆಗಿ ವಿಜೃಂಭಿಸುತ್ತಿದ್ದೇವೆ ಎಂದಿದ್ದಾರೆ. ಕಿಚ್ಚನ ಉದಾರ ಹೃದಯಕ್ಕೆ ಅಭಿಮಾನಿಗಳಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments