Webdunia - Bharat's app for daily news and videos

Install App

ಧ್ರುವ ಸಾವಿಗೆ ಕಂಬನಿ ಮಿಡಿದ ಕಿಚ್ಚ ಸುದೀಪ್

Webdunia
ಬುಧವಾರ, 2 ಆಗಸ್ಟ್ 2017 (08:45 IST)
ಬೆಂಗಳೂರು: ಸೆಲೆಬ್ರೆಟಿ ಕ್ರಿಕೆಟ್ ಲೀಗ್ ನಲ್ಲಿ ಕಿಚ್ಚ ಸುದೀಪ್ ಬಲಗೈ ಬಂಟನಂತಿದ್ದ, ನಂಬಿಕಸ್ಥ ಆಟಗಾರ ಧ್ರುವ. ಅಂತಹ ಆಟಗಾರ ಇನ್ನಿಲ್ಲ ಎಂಬ  ದುಃಖದಲ್ಲಿದ್ದಾರೆ ಸುದೀಪ್.


ಟ್ವಿಟರ್ ನಲ್ಲಿ ಸಹವರ್ತಿಯ ಸಾವಿಗೆ ಕಂಬನಿ ಮಿಡಿದಿರುವ ಸುದೀಪ್ ‘ನೀನು ಇಲ್ಲ ಎಂಬುದನ್ನು ಅರಗಿಸಿಕೊಳ್ಳಲೇ ಆಗುತ್ತಿಲ್ಲ. ಉಸಿರಾಡದೆ ನಿದ್ರೆ ಮಾಡಿದಂತೆ ಆತ ಮಲಗಿರುವುದನ್ನು ನೋಡಕು ಹೃದಯ ಛಿದ್ರವಾಗುತ್ತದೆ. ನೀನು ಒಬ್ಬ ಶ್ರೇಷ್ಠ ವ್ಯಕ್ತಿ. ಯಾವತ್ತೂ ನಮ್ಮ ಹೃದಯದಲ್ಲಿರುತ್ತೀಯಾ’ ಎಂದು ಕಿಚ್ಚ ಸುದೀಪ್ ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ.

ಧ್ರುವ ಮೃತದೇಹ ನೋಡಲು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಧಾವಿಸಿದ್ದ ಕಿಚ್ಚ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಸುದೀಪ್ ಅಲ್ಲದೆ, ಜಗ್ಗೇಶ್ ಸೇರಿದಂತೆ ಚಿತ್ರರಂಗದ ಗಣ್ಯರೆಲ್ಲಾ ಧ್ರುವ ಸಾವಿಗೆ ದುಃಖ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ..  ಕಾಜೋಲ್ ಗೆ ಪ್ರತಿದಿನ ಬೈತಾರಂತೆ ಪತಿ ಅಜಯ್ ದೇವಗನ್!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments