ಚುನಾವಣಾ ಪ್ರಚಾರ ಮುಗಿಸಿದ ಕಿಚ್ಚ ಸುದೀಪ್

Webdunia
ಶುಕ್ರವಾರ, 5 ಮೇ 2023 (17:18 IST)
ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರ ಪ್ರಚಾರ ಮಾಡಿರುವ ಕಿಚ್ಚ ಸುದೀಪ್ ಇದೀಗ ಪ್ರಚಾರ ಕೆಲಸಕ್ಕೆ ಮುಕ್ತಾಯ ಹಾಡಿದ್ದಾರೆ.

ಇಂದು ಮೈಸೂರಿನಲ್ಲಿ ಸುದೀಪ್ ಪ್ರಚಾರ ಕೆಲಸ ಮಾಡಿದ್ದಾರೆ. ಗುಂಡ್ಲುಪೇಟೆ, ಕೊಳ್ಳೇಗಾಲ, ಚಾಮರಾಜನಗರ ಮುಂತಾದ ಕಡೆ ಪ್ರಚಾರ ಕೆಲಸ ಮಾಡಿದ ಸುದೀಪ್ ಪ್ರಚಾರ ಕಾರ್ಯಕ್ಕೆ ತೆರೆ ಎಳೆದಿದ್ದಾರೆ.

ಬಳಿಕ ಟ್ವೀಟ್ ಮಾಡಿರುವ ಅವರು ಅಭ್ಯರ್ಥಿಗಳಿಗೆ ಶುಭ ಹಾರೈಸಿದ್ದಲ್ಲದೆ, ತಾವು ಹೋದಲೆಲ್ಲಾ ಪ್ರೀತಿ ತೋರಿದ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

ದರ್ಶನ್‌ ಜೈಲಲ್ಲಿ ಇದ್ರೂ ಬರ್ತಡೇ ದಿನ ಅಪ್ಪನನ್ನು ನೋಡಲು ಮಿಸ್ ಮಾಡದ ವಿನೀಶ್‌

ದರ್ಶನ್ ಬರ್ತಡೇ ದಿನ ವಿಶೇಷ ಕಾರ್ಯ ಮಾಡಿದ ನಟಿ ತನಿಷಾ ಕುಪ್ಪಂಡ

ದರ್ಶನ್ ಹುಟ್ಟುಹಬ್ಬ ದಿನವೇ ಪವಿತ್ರಾ ಗೌಡಗೆ ನಿರಾಸೆ

ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ ಪ್ರಕರಣ: ಶೂಟರ್ ಸೇರಿ ಆರು ಮಂದಿ ಅರೆಸ್ಟ್‌

ಮುಂದಿನ ಸುದ್ದಿ
Show comments