Webdunia - Bharat's app for daily news and videos

Install App

ಸ್ವಲ್ಪದರಲ್ಲೇ ಬಚಾವಾದ ಕಿಚ್ಚ ಸುದೀಪ್

Webdunia
ಬುಧವಾರ, 24 ಮೇ 2017 (12:03 IST)
ಬೆಳಗಾವಿ: ‘ದಿ ವಿಲನ್’ ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಬಿರುಗಾಳಿ ಸಹಿತ ಮಳೆಯಾಗಿದ್ದು, ನಟ ಸುದೀಪ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

 
ಅನಿರೀಕ್ಷಿತವಾಗಿ ಬೀಸಿದ ಗಾಳಿಯಿಂದ ಅಡಹಳ್ಳಿ ಬಳಿ ರಾಮತೀರ್ಥ ಗ್ರಾಮದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಸೆಟ್ ನಲ್ಲಿ ಎತ್ತರ ಪ್ರದೇಶದಲ್ಲಿ ಶೆಡ್ ಹಾಕಲಾಗಿತ್ತು. ಶೆಡ್ ಬಡಿದು ಸಹನಟನೊಬ್ಬನ ತಲೆಗೆ ಗಾಯವಾಗಿದೆ. ಈ ಸಂದರ್ಭದಲ್ಲಿ ಸುದೀಪ್ ಮತ್ತು ನಿರ್ದೇಶಕ ಪ್ರೇಮ್ ಪಕ್ಕದಲ್ಲೇ ಇದ್ದರು.

ಆದರೆ ಸುದೀಪ್ ತಕ್ಷಣ ಓಡಿ ವಿಶ್ರಾಂತಿ ಬಸ್ ನಲ್ಲಿ ಆಶ್ರಯ ಪಡೆದರು. ಹೀಗಾಗಿ ಅಪಾಯವಿಲ್ಲದೇ ಪಾರಾದರು. ಅನಿರೀಕ್ಷಿತವಾಗಿ ಬೀಸಿದ ಗಾಳಿಗೆ ಪೆಂಡಾಲ್ ಗಳೆಲ್ಲಾ ಕಿತ್ತು ಹೋಗಿವೆ. ಇನ್ಯಾವುದೇ ಅಪಾಯವಾಗಿಲ್ಲ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments