ಕಿಚ್ಚ ಸುದೀಪ್ ಗೆ ಬೆದರಿಕೆ ಪ್ರಕರಣದಲ್ಲಿ ಮಾಜಿ ಕಾರು ಚಾಲಕನ ವಿಚಾರಣೆ

Webdunia
ಶುಕ್ರವಾರ, 21 ಏಪ್ರಿಲ್ 2023 (16:28 IST)
ಬೆಂಗಳೂರು: ಕಿಚ್ಚ ಸುದೀಪ್ ಗೆ ಬೆದರಿಕೆ ಪ್ರಕರಣದಲ್ಲಿ ಮಾಜಿ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಕೆಲವು ದಿನಗಳ ಮೊದಲು ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಿದ ಪತ್ರ ಬಂದಿತ್ತು. ಈ ಬಗ್ಗೆ ಸುದೀಪ್ ಇದು ಯಾರೋ ಸಿನಿಮಾ ರಂಗದ ತಮಗೆ ಆಗದವರೇ ಮಾಡಿದ ಕೆಲಸ ಎಂದಿದ್ದರು.

ಸುದೀಪ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಬೆದರಿಕೆ ಪತ್ರ ಬಂದಿತ್ತು. ಈ ಬಗ್ಗೆ ಸಿಸಿಬಿ ಪೊಲೀಸರು ಸುದೀಪ್ ಗೆ ಕಾರು ಚಾಲಕನಾಗಿದ್ದ ವ್ಯಕ್ತಿಯನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಆದರೆ ಮೂರು ವರ್ಷಗಳ ಹಿಂದೆಯೇ ತಾನು ಕೆಲಸ ಬಿಟ್ಟಿರುವುದಾಗಿ ವ್ಯಕ್ತಿ ಹೇಳಿಕೊಂಡಿದ್ದಾನೆ. ಅಲ್ಲದೆ ಸುದೀಪ್ ಗೂ ತನಗೂ ಈಗ ಸಂಬಂಧವಿಲ್ಲ ಎನ್ನುತ್ತಿದ್ದಾನೆ. ಆದರೆ ಪೊಲೀಸರು ಆತನ ಬಗ್ಗೆ ಸಂಶಯ ಹೊಂದಿದ್ದು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments