Webdunia - Bharat's app for daily news and videos

Install App

ಕಿಚ್ಚ ಸುದೀಪ್ ಗೆ ಬೆದರಿಕೆ ಪ್ರಕರಣದಲ್ಲಿ ಮಾಜಿ ಕಾರು ಚಾಲಕನ ವಿಚಾರಣೆ

Webdunia
ಶುಕ್ರವಾರ, 21 ಏಪ್ರಿಲ್ 2023 (16:28 IST)
ಬೆಂಗಳೂರು: ಕಿಚ್ಚ ಸುದೀಪ್ ಗೆ ಬೆದರಿಕೆ ಪ್ರಕರಣದಲ್ಲಿ ಮಾಜಿ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಕೆಲವು ದಿನಗಳ ಮೊದಲು ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಿದ ಪತ್ರ ಬಂದಿತ್ತು. ಈ ಬಗ್ಗೆ ಸುದೀಪ್ ಇದು ಯಾರೋ ಸಿನಿಮಾ ರಂಗದ ತಮಗೆ ಆಗದವರೇ ಮಾಡಿದ ಕೆಲಸ ಎಂದಿದ್ದರು.

ಸುದೀಪ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಬೆದರಿಕೆ ಪತ್ರ ಬಂದಿತ್ತು. ಈ ಬಗ್ಗೆ ಸಿಸಿಬಿ ಪೊಲೀಸರು ಸುದೀಪ್ ಗೆ ಕಾರು ಚಾಲಕನಾಗಿದ್ದ ವ್ಯಕ್ತಿಯನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಆದರೆ ಮೂರು ವರ್ಷಗಳ ಹಿಂದೆಯೇ ತಾನು ಕೆಲಸ ಬಿಟ್ಟಿರುವುದಾಗಿ ವ್ಯಕ್ತಿ ಹೇಳಿಕೊಂಡಿದ್ದಾನೆ. ಅಲ್ಲದೆ ಸುದೀಪ್ ಗೂ ತನಗೂ ಈಗ ಸಂಬಂಧವಿಲ್ಲ ಎನ್ನುತ್ತಿದ್ದಾನೆ. ಆದರೆ ಪೊಲೀಸರು ಆತನ ಬಗ್ಗೆ ಸಂಶಯ ಹೊಂದಿದ್ದು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments