Webdunia - Bharat's app for daily news and videos

Install App

ನಾನು ಯಾರ ಜತೆ ಮಲಗಬೇಕೆಂದೂ ನೀವೇ ಡಿಸೈಡ್ ಮಾಡ್ತೀರಾ? ದರ್ಶನ್ ಹೇಳಿಕೆ ಗರಂ ಆದ ಸುದೀಪ್ ಫ್ಯಾನ್ಸ್!

Webdunia
ಸೋಮವಾರ, 5 ಆಗಸ್ಟ್ 2019 (09:34 IST)
ಬೆಂಗಳೂರು: ಕುರುಕ್ಷೇತ್ರ ಸಿನಿಮಾ ರಿಲೀಸ್ ಗೂ ಮೊದಲು ನಡೆದ ಪತ್ರಿಕಾಗೋಷ್ಠಿಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನೀಡಿದ ಹೇಳಿಕೆಯೊಂದು ಸುದೀಪ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.


ಇತ್ತೀಚೆಗೆ ಸುದೀಪ್ ನಿಮ್ಮಿಬ್ಬರ ಸ್ನೇಹದ ಬಗ್ಗೆ ಮಾತನಾಡಿದ್ದರು. ನೀವು ಸುದೀಪ್ ಬಗ್ಗೆ ಏನು ಹೇಳ್ತೀರಿ? ಎಂದು ಪತ್ರಕರ್ತೆರು ಕೇಳಿದಾಗ ದರ್ಶನ ಸಿಟ್ಟಾದರು.

‘ಇನ್ಮೇಲೆ ದರ್ಶನ್ ಏನು ಬೆಳಿಗ್ಗೆ ಎಷ್ಟೊತ್ತಿಗೆ ಏಳಬೇಕು, ಏನು ತಿನ್ನಬೇಕು, ಯಾರ ಫೋನ್ ಅಟೆಂಡ್ ಮಾಡಬೇಕು, ಯಾರ ಜತೆ ಫ್ರೆಂಡ್ ಶಿಪ್ ಮಾಡಬೇಕು, ರಾತ್ರಿ ಅವನ ಹೆಂಡತಿ ಜತೆ ಮಲಗಬೇಕಾ? ಬೇಡವಾ ಎಂದು ಮಾಧ್ಯಮದವರೇ ಡಿಸೈಡ್ ಮಾಡ್ತೀರಾ? ಅದು ನನ್ನ ವೈಯಕ್ತಿ. ಏನು ಮಾಡಬೇಕೆಂದು ನನಗೆ ಗೊತ್ತು’ ಎಂದು ರಾಂಗ್ ಆಗಿ ಪ್ರತಿಕ್ರಿಸಿದರು.

ಆದರೆ ದರ್ಶನ್ ಈ ಹೇಳಿಕೆ ಕಿಚ್ಚ ಸುದೀಪ್ ಅಭಿಮಾನಿಗಳನ್ನು ಕೆರಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸುದೀಪ್ ಅಭಿಮಾನಿಗಳು ನೀವು ಇಷ್ಟು ಒಳ್ಳೆಯವರಾಗಬೇಡಿ. ಇನ್ನು ಮುಂದೆ ದರ್ಶನ್ ಬಗ್ಗೆ ಮಾತನಾಡಬೇಡಿ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

Vijalayakshmi Darshan: ನಮ್ಮತ್ತೆಗೆ ನಾವಿಬ್ರೇ ಸೊಸೆಯಂದಿರು: ವಿಜಯಲಕ್ಷ್ಮಿ ದರ್ಶನ್ ಸಖತ್ ಟಾಂಗ್

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

ಮುಂದಿನ ಸುದ್ದಿ
Show comments