Webdunia - Bharat's app for daily news and videos

Install App

ನಾನು ಯಾರ ಜತೆ ಮಲಗಬೇಕೆಂದೂ ನೀವೇ ಡಿಸೈಡ್ ಮಾಡ್ತೀರಾ? ದರ್ಶನ್ ಹೇಳಿಕೆ ಗರಂ ಆದ ಸುದೀಪ್ ಫ್ಯಾನ್ಸ್!

Webdunia
ಸೋಮವಾರ, 5 ಆಗಸ್ಟ್ 2019 (09:34 IST)
ಬೆಂಗಳೂರು: ಕುರುಕ್ಷೇತ್ರ ಸಿನಿಮಾ ರಿಲೀಸ್ ಗೂ ಮೊದಲು ನಡೆದ ಪತ್ರಿಕಾಗೋಷ್ಠಿಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನೀಡಿದ ಹೇಳಿಕೆಯೊಂದು ಸುದೀಪ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.


ಇತ್ತೀಚೆಗೆ ಸುದೀಪ್ ನಿಮ್ಮಿಬ್ಬರ ಸ್ನೇಹದ ಬಗ್ಗೆ ಮಾತನಾಡಿದ್ದರು. ನೀವು ಸುದೀಪ್ ಬಗ್ಗೆ ಏನು ಹೇಳ್ತೀರಿ? ಎಂದು ಪತ್ರಕರ್ತೆರು ಕೇಳಿದಾಗ ದರ್ಶನ ಸಿಟ್ಟಾದರು.

‘ಇನ್ಮೇಲೆ ದರ್ಶನ್ ಏನು ಬೆಳಿಗ್ಗೆ ಎಷ್ಟೊತ್ತಿಗೆ ಏಳಬೇಕು, ಏನು ತಿನ್ನಬೇಕು, ಯಾರ ಫೋನ್ ಅಟೆಂಡ್ ಮಾಡಬೇಕು, ಯಾರ ಜತೆ ಫ್ರೆಂಡ್ ಶಿಪ್ ಮಾಡಬೇಕು, ರಾತ್ರಿ ಅವನ ಹೆಂಡತಿ ಜತೆ ಮಲಗಬೇಕಾ? ಬೇಡವಾ ಎಂದು ಮಾಧ್ಯಮದವರೇ ಡಿಸೈಡ್ ಮಾಡ್ತೀರಾ? ಅದು ನನ್ನ ವೈಯಕ್ತಿ. ಏನು ಮಾಡಬೇಕೆಂದು ನನಗೆ ಗೊತ್ತು’ ಎಂದು ರಾಂಗ್ ಆಗಿ ಪ್ರತಿಕ್ರಿಸಿದರು.

ಆದರೆ ದರ್ಶನ್ ಈ ಹೇಳಿಕೆ ಕಿಚ್ಚ ಸುದೀಪ್ ಅಭಿಮಾನಿಗಳನ್ನು ಕೆರಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸುದೀಪ್ ಅಭಿಮಾನಿಗಳು ನೀವು ಇಷ್ಟು ಒಳ್ಳೆಯವರಾಗಬೇಡಿ. ಇನ್ನು ಮುಂದೆ ದರ್ಶನ್ ಬಗ್ಗೆ ಮಾತನಾಡಬೇಡಿ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ಮುಂದಿನ ಸುದ್ದಿ
Show comments