Webdunia - Bharat's app for daily news and videos

Install App

ಫಿಲಂ ಚೇಂಬರ್ ಎದುರು ಕಿಚ್ಚ ಸುದೀಪ್ ಫ್ಯಾನ್ಸ್ ಪ್ರತಿಭಟನೆ

Webdunia
ಮಂಗಳವಾರ, 11 ಜುಲೈ 2023 (17:58 IST)
ಬೆಂಗಳೂರು: ಹಣಕಾಸಿನ ವಿಚಾರದಲ್ಲಿ ನಿರ್ಮಾಪಕರು ಮಾಡಿರುವ ಆರೋಪಗಳ ವಿರುದ್ಧ ಕಿಚ್ಚ ಸುದೀಪ್ ಫ್ಯಾನ್ಸ್ ಇಂದು ಫಿಲಂ ಚೇಂಬರ್ ಎದುರು ಪ್ರತಿಭಟನೆ ನಡೆಸಿದ್ದಾರೆ.
 

ನಿರ್ಮಾಪಕ ಎಂ.ಎನ್ ಕುಮಾರ್, ಸುರೇಶ್, ರೆಹಮಾನ್ ಪತ್ರಿಕಾಗೋಷ್ಠಿಗಳಲ್ಲಿ ಕಿಚ್ಚ ಸುದೀಪ್ ರಿಂದ ತಮಗೆ ನಷ್ಟವಾಗಿದೆ, ಹಣ ಮರಳಿಸಿಕೊಡಿ ಎಂದು ಆರೋಪ ಮಾಡಿದ್ದರು. ಇದರ ಬಗ್ಗೆ ಸುದೀಪ್ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಜೊತೆಗೆ ಫಿಲಂ ಚೇಂಬರ್ ಗೆ ಬಹಿರಂಗ ಪತ್ರ ಕೂಡಾ ಬರೆದಿದ್ದರು.

ಇದರ ಬೆನ್ನಲ್ಲೇ ಸುದೀಪ್ ಅಭಿಮಾನಿಗಳು ಇಂದು ಪ್ರತಿಭಟನೆ ನಡೆಸಿದ್ದು, ಆಧಾರ ರಹಿತವಾಗಿ ತಮ್ಮ ನೆಚ್ಚಿನ ನಟನ ವಿರುದ್ಧ ಆರೋಪ ಮಾಡಿರುವುದಕ್ಕೆ ನಿರ್ಮಾಪಕರು ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

Vijay Prakash: ಗಾಯಕ ವಿಜಯ್ ಪ್ರಕಾಶ್ ಲವ್ ಮ್ಯಾರೇಜ್ ಪ್ರತಿಯೊಬ್ಬರಿಗೂ ಮಾದರಿ

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

Darshan Thoogudeepa: ಪವಿತ್ರಾ ಗೌಡಗೂ ದರ್ಶನ್ ಗೂ ಮದುವೆಯಾಗಿದ್ಯಾ, ಏನು ಸಂಬಂಧ ಎಂದು ಪ್ರಶ್ನಿಸಿದ ಜಡ್ಜ್

ಮುಂದಿನ ಸುದ್ದಿ
Show comments