ರಕ್ತದಲ್ಲಿ ಬರೆದ ಪತ್ರ ನೋಡಿ ಬೇಸರಗೊಂಡ ಕಿಚ್ಚ ಸುದೀಪ್

Webdunia
ಭಾನುವಾರ, 24 ಫೆಬ್ರವರಿ 2019 (09:00 IST)
ಬೆಂಗಳೂರು: ಕಿಚ್ಚ ಸುದೀಪ್ ರನ್ನು ಇತ್ತೀಚೆಗೆ ಭೇಟಿ ಮಾಡಬೇಕು, ಮಾತನಾಡಿಸಬೇಕು ಎಂದು ಅಭಿಮಾನಿಗಳು ಮಾಡುವ ಪ್ರಯತ್ನಗಳು ಸೋಷಿಯಲ್ ಮೀಡಿಯಾ ಮೂಲಕ ವೈರಲ್ ಆಗುತ್ತಿದೆ.


ಇದೀಗ ಅಭಿಮಾನಿಯೊಬ್ಬ ರಕ್ತದಲ್ಲಿ ಪತ್ರ ಬರೆದು ಕಿಚ್ಚನಿಗೆ ಟ್ವೀಟ್ ಮಾಡಿ ಆ ಮೂಲಕ ತನ್ನ ಆರಾಧ್ಯ ದೈವವ ಮೆಚ್ಚಿಸಲು ಹೋಗಿ ಅವರಿಗೆ ಬೇಸರವುಂಟುಮಾಡಿದ್ದಾನೆ. ರಕ್ತದಲ್ಲಿ ಬರೆದ ಪತ್ರ ನೋಡಿ ಕಿಚ್ಚ ಸುದೀಪ್ ಬೇಸರ ವ್ಯಕ್ತಪಡಿಸಿದ್ದಾರೆ.

‘ನಾನು ಇದಕ್ಕೆ ಸಂತೋಷ ಪಡಬೇಕಾ? ಒಂದು ಪತ್ರ ಬರೆಯಲು ರಕ್ತ ಚೆಲ್ಲುವುದನ್ನು ನೋಡಲು ಬೇಸರವಾಗುತ್ತದೆ. ಇದರ ಹಿಂದಿನ ನೋವು ನನಗೆ ಗೊತ್ತಿದೆ. ಖಂಡಿತಾ ನಾನು ನಿಮ್ಮನ್ನು ಒಮ್ಮೆ ಭೇಟಿಯಾಗುವೆ. ಆದರೆ ನನ್ನ ಮಾತಿನ ಮೇಲೆ ನಿಜವಾಗಿ ಗೌರವವಿದ್ದರೆ ಇನ್ನು ಮುಂದೆ ದಯವಿಟ್ಟು ಯಾರೂ ಹೀಗೆ ಮಾಡಬೇಡಿ’ ಎಂದು ಕಿಚ್ಚ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ತಮಿಳು ನಟ ಅಭಿನಯ್ ಕಿಂಗರ್ ಇನ್ನಿಲ್ಲ

ಮಹಾನಟಿ ಕಿರೀಟ ಮುಡಿಗೇರಿಸಿಕೊಂಡ ವಂಶಿಗೆ ಸಿಕ್ಕಾ ಬಹುಮಾನವೆಷ್ಟು ಗೊತ್ತಾ

₹60ಕೋಟಿ ವಂಚನೆ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ ಮೊರೆ ಹೋದ ಶಿಲ್ಪಾ ಶೆಟ್ಟಿ

ಮತ್ತೇ ಆಸ್ಪತ್ರೆಗೆ ದಾಖಲಾದ ನಟ ಧರ್ಮೇಂದ್ರ, ಆರೋಗ್ಯ ಸ್ಥಿತಿ ಹೇಗಿದೆ ಗೊತ್ತಾ

ರಿಯಲ್ ಲೈಫ್‌ನಲ್ಲಿ ಒಂದಾದ ಕನ್ನಡದ ರೀಲ್ಸ್ ಜೋಡಿ, ಜಿಮ್‌ ಟ್ರೈನರ್ ಕೈಹಿಡಿದ ನಟಿ ರಜಿನಿ

ಮುಂದಿನ ಸುದ್ದಿ
Show comments